ಲ್ಯಾಂಬೆತ್ ನಲ್ಲಿ ಬಸವಣ್ಣ : ಆರ್ ಅಶೋಕ್ ಮೆಚ್ಚುಗೆ

ಪ್ರಸ್ತುತ ಸಹಧರ್ಮಿಣಿ ಪ್ರಮಿಳಾ ಅವರ ಜೊತೆ ಯುರೋಪ್ ನ ಅಧಿಕೃತ ಪ್ರವಾಸದಲ್ಲಿರುವ ಅಶೋಕ್ ಅವರು, ಬಸವೇಶ್ವರ ಅವರ ತತ್ವಬೋಧನೆಗಳು ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ, ಜಾಗತಿಕ ಪ್ರಸ್ತುತತೆ ಹೊಂದಿವೆ ಎಂದು ನುಡಿದರು. ಅಸ್ಪೃಶ್ಯತೆ ನಿವಾರಣೆಗೆ ಹೋರಾಡಿದ ಸಾಮಾಜಿಕ ಕಾರ್ಯಕರ್ತರಾಗಿದ್ದ ಬಸವಣ್ಣ ಭಾರತದಲ್ಲಿ ಪ್ರಜಾಪ್ರಭುತ್ವ ಸ್ಥಾಪನೆಯ ಹರಿಕಾರ ಎಂದು ಬಸವೇಶ್ವರ ಅವರ ಕೊಡುಗೆಯನ್ನು ಕೊಂಡಾಡಿದರು. ಲಂಡನ್ ನಲ್ಲಿ ಬಸವೇಶ್ವರ ಅವರ ಪ್ರತಿಮೆ ಸ್ಥಾಪಿಸುತ್ತಿರುವುದು ಭಾರತದ ಜನತೆಗೆ ಮಾತ್ರವಲ್ಲ ಯುನೈಟೆಡ್ ಕಿಂಗ್ ಡಮ್ ನ ಜನತೆಗೂ ಹರ್ಷ ತರಲಿದೆ ಎಂದು ಅವರು ನುಡಿದರು.
ಅಶೋಕ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದ ನೀರಜ್ ಪಾಟೀಲ್ ಮತ್ತು ಲ್ಯಾಂಬೆತ್ ಏಷ್ಯನ್ ಫೋರಂನ ಸದಸ್ಯರು ಅಶೋಕ್ ದಂಪತಿಗಳಿಗೆ ಬರೋದಲ್ಲಿರುವ ಪ್ರೇಕ್ಷಣೀಯ ಸ್ಥಳಗಳ ಸಂದರ್ಶನ ಮಾಡಿಸಿದರು. ನಂತರ ಹೌಸ್ ಆಫ್ ಕಾಮನ್ಸ್ ನ ಎದುರಿಗಿರುವ ಮೆರಿಯಟ್ ಹೊಟೇಲ್ ನಲ್ಲಿ ಏಷ್ಯನ್ ಫೋರಂ ಅವರನ್ನು ಸನ್ಮಾನಿಸಿತು.
More From
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications