ಯುಎಇ ಚುಟುಕು ಸಮ್ಮೇಳನದಲ್ಲಿ ತೇಜಸ್ವಿನಿ ಥಳಕು

ತೇಜಸ್ವಿನಿ ಅವರು ಮಸಣದ ಮಕ್ಕಳು, ಸವಿ ಸವಿ ನೆನಪು (ಚಿತ್ರವಿಮರ್ಶೆ), ಅರಮನೆ, ಗಜ, ಪ್ರೀತಿ ಯಾಕೆ ಭೂಮಿ ಮೇಲಿದೆ, ಮತಾಡ್ ಮತಾಡು ಮಲ್ಲಿಗೆ (ಚಿತ್ರವಿಮರ್ಶೆ), ಬಂಧು ಬಳಗ, ಪ್ರೀತಿ ನೀ ಹೇಗೇಕೆ?, ಜೊತೆಯಾಗಿ ಹಿತವಾಗಿ ಮುಂತಾದ ಚಲನಚಿತ್ರಗಳಲ್ಲಿ ನಟಿಸಿ ಮನೆ ಮಾತಾಗಿದ್ದಾರೆ. ಇವರ ಹೊಸ ಚಲನಚಿತ್ರ 'ಈ ಪ್ರೀತಿ'ಯ ಚಿತ್ರೀಕರಣ ಭರದಿಂದ ನಡೆಯುತ್ತಿದೆ. 'ಮಸಣದ ಮಕ್ಕಳು' ಚಿತ್ರದಲ್ಲಿನ ಅಭಿನಯಕ್ಕೆ ದಕ್ಷಿಣ ಭಾರತೀಯ ಚಲನಚಿತ್ರ ಪ್ರಶಸ್ತಿ ಹಾಗೂ ಕನ್ನಡ ಚಲನಚಿತ್ರ ನಿರ್ದೆಶಕರ ಪ್ರಶಸ್ತಿ ದೊರೆತಿದೆ.
ಕಾರ್ಯಕ್ರಮವು ಏಪ್ರಿಲ್ 29, ಶುಕ್ರವಾರ ಮಧ್ಯಾಹ್ನ 3ಕ್ಕೆ, ದುಬೈನ ಗಿಸೈಸ್ ನಲ್ಲಿರುವ ಪಿಲ್ಡೆಲ್ಫಿಯ ಖಾಸಗಿ ಇಂಗ್ಲಿಷ್ ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ. ಖ್ಯಾತ ಚುಟುಕು ಕವಿ ಎಚ್ ದುಂಡಿರಾಜ್ ಅವರು ಸಮ್ಮೇಳನದ ಅಧ್ಯಕ್ಷತೆ ವಸಿರುತ್ತಿದ್ದಾರೆ. ಸಮಾರಂಭಕ್ಕೆ ಪ್ರವೇಶ ಉಚಿತವಾಗಿದ್ದು, ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ್ ರಾವ್ ಪಯ್ಯಾರ್ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿ ಕೊಂಡಿರುವರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications