ಸ್ಟಾನ್ಫರ್ಡ್ ರೇಡಿಯೊದಲ್ಲಿ ಮಾ. ಹಿರಣ್ಣಯ್ಯ ಸಂದರ್ಶನ

ಕನ್ನಡದ ಖ್ಯಾತ ನಾಟಕಾರರಾದ ಇವರು ರಾಜಕೀಯ ಮತ್ತು ಸಾಮಾಜಿಕ ಭ್ರಷ್ಟಾಚಾರವನ್ನು ಬಯಲಿಗೆಳೆಯುತ್ತ ತಮ್ಮ ಹರಿತವಾದ ಹಾಸ್ಯ ಮತ್ತು ವಿಡಂಬನೆಯಿಂದ ನಾಟಕಪ್ರಿಯರನ್ನು ನಾಡಿನಾದ್ಯಂತ ರಂಜಿಸುತ್ತಿದ್ದಾರೆ. ಕನ್ನಡದ ಈ ಹಿರಿಯ ನಟ ಮತ್ತು ನಾಟಕಕಾರ ಮಾತುಗಳನ್ನು ಕೇಳಲು ಮತ್ತು ಅವರೊಂದಿಗೆ ಮಾತನಾಡಲು ಇದು ಸುವರ್ಣಾವಕಾಶ. ಕಾರ್ಯಕ್ರಮದ ಸಮಯದಲ್ಲಿ ನೀವು ದೂರವಾಣಿ ಮೂಲಕ ಕರೆ ಮಾಡಿ ಭಾಗವಹಿಸಬಹುದು.
ಕಾರ್ಯಕ್ರಮದ ವಿವರಗಳು:
ದಿನಾಂಕ : ಜೂನ್ 1, 2011 (ಬುಧವಾರ)
ಸಮಯ : (ಕ್ಯಾಲಿಫೋರ್ನಿಯ ಸಮಯ)
ಬೆಳಗ್ಗೆ 6.00 AM PST - 7.30 AM PST – ಸಂಗೀತ
7.30 AM PST - 8.45 AM PST : ಡಾ| ಮಾಸ್ಟರ್ ಹಿರಣ್ಣಯ್ಯ ಅವರೊಂದಿಗೆ ಸಂದರ್ಶನ
ಬಾನುಲಿ ಕೇಂದ್ರ : ಸ್ಟಾನ್ಫರ್ಡ್ KZSU 90.1 FM [ಕ್ಯಾಲೀಫೋರ್ನಿಯ ಸ್ಯಾನ್ಫ್ರಾನ್ಸಿಸ್ಕೊ ಬೇ ಏರಿಯ]
ಇಂಟರ್ನೆಟ್ ಮೂಲಕ: http://www.itsdiff.com/Kannada.html
(Listen live and to archives from anywhere in the world)
ನಿರ್ವಹಣೆ : ಮಧು ಕೃಷ್ಣಮೂರ್ತಿ
ಭಾರತದಲ್ಲಿ ಇಂಟರ್ನೆಟ್ ಮೂಲಕ ಕೇಳುವವರಿಗೆ : ಮಾಸ್ಟರ್ ಹಿರಣ್ಣಯ್ಯನವರ ಸಂದರ್ಶನ ಭಾರತೀಯ ಕಾಲಮಾನದಲ್ಲಿ: ಬುಧವಾರ ರಾತ್ರಿ: 8 ಗಂಟೆಗೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications