ಅರಿಜೋನಾದಲ್ಲಿ ಶ್ರೀಮನ್ನಾರಾಯಣ ಪ್ರತ್ಯಕ್ಷ!

ಅರಿಜೋನಾ ರಾಜ್ಯದಲ್ಲಿ ಆರಂಭಗೊಂಡಿರುವ ನೂತನ ಹರಿಯ ದೇವಸ್ಥಾನದಿಂದಾಗಿ 'ಹರಿಝೋನ್' ಹರಿ ವಲಯ ಎಂಬಂತಾಗಿದೆ ಎಂದು ಸ್ವಾಮೀಜಿ ಈ ಸಂದರ್ಭದಲ್ಲಿ ಹರ್ಷ ವ್ಯಕ್ತಪಡಿಸಿದರು. ನೂರಾರು ಭಕ್ತಾದಿಗಳು ಈ ಸಮಾರಂಭದಲ್ಲಿ ಪಾಲ್ಗೊಂಡು ಹರಿ ಸ್ಮರಣೆ ಮಾಡಿ ಶ್ರೀಗಳ ಆಶೀರ್ವಾದ ಪಡೆದರು.
ಪುತ್ತಿಗೆ ಶ್ರೀಗಳ ನೇತೃತ್ವದಲ್ಲಿ ನಡೆದ ದೇವರ ವಿಗ್ರಹಗಳ ಪ್ರತಿಷ್ಠ್ಠಾಪನಾ ಸಮಾರಂಭದಲ್ಲಿ ಟೆಂಪೆ ನಗರದ ಮೇಯರ್ ಹ್ಯೂಗ್ ಹಾಲ್ಮನ್ ಪಾಲ್ಗೊಂಡಿದ್ದರು. ಶಾಂತಿ ಮತ್ತು ಭಕ್ತಿಯ ನೆಲೆಯೊಂದು ತಮ್ಮ ನಗರದಲ್ಲಿ ಆರಂಭವಾಗಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು.
ದೇವಸ್ಥಾನ ನಿರ್ಮಿಸಲು ನೆರವಾದ ಅರಿಜೋನಾ ನಾಗರಿಕರ ಕೊಡುಗೆ ಮತ್ತು ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ಪ್ರೀಸ್ಟ್ ಸ್ಟ್ರೀಟ್ ಸಮೀಪ ಸ್ಥಾಪನೆಗೊಂಡಿರುವ ಹಿನ್ನೆಲೆಯಲ್ಲಿ ಪ್ರದೇಶವನ್ನು 'ವೆಂಕಟ ಕೃಷ್ಣ ಕ್ಷೇತ್ರ' ಎಂದು ಘೋಷಿಸಿದ್ದಾರೆ.
More From
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್











Click it and Unblock the Notifications