ಅರಿಜೋನಾದಲ್ಲಿ ಶ್ರೀಮನ್ನಾರಾಯಣ ಪ್ರತ್ಯಕ್ಷ!

ಅರಿಜೋನಾ ರಾಜ್ಯದಲ್ಲಿ ಆರಂಭಗೊಂಡಿರುವ ನೂತನ ಹರಿಯ ದೇವಸ್ಥಾನದಿಂದಾಗಿ 'ಹರಿಝೋನ್' ಹರಿ ವಲಯ ಎಂಬಂತಾಗಿದೆ ಎಂದು ಸ್ವಾಮೀಜಿ ಈ ಸಂದರ್ಭದಲ್ಲಿ ಹರ್ಷ ವ್ಯಕ್ತಪಡಿಸಿದರು. ನೂರಾರು ಭಕ್ತಾದಿಗಳು ಈ ಸಮಾರಂಭದಲ್ಲಿ ಪಾಲ್ಗೊಂಡು ಹರಿ ಸ್ಮರಣೆ ಮಾಡಿ ಶ್ರೀಗಳ ಆಶೀರ್ವಾದ ಪಡೆದರು.
ಪುತ್ತಿಗೆ ಶ್ರೀಗಳ ನೇತೃತ್ವದಲ್ಲಿ ನಡೆದ ದೇವರ ವಿಗ್ರಹಗಳ ಪ್ರತಿಷ್ಠ್ಠಾಪನಾ ಸಮಾರಂಭದಲ್ಲಿ ಟೆಂಪೆ ನಗರದ ಮೇಯರ್ ಹ್ಯೂಗ್ ಹಾಲ್ಮನ್ ಪಾಲ್ಗೊಂಡಿದ್ದರು. ಶಾಂತಿ ಮತ್ತು ಭಕ್ತಿಯ ನೆಲೆಯೊಂದು ತಮ್ಮ ನಗರದಲ್ಲಿ ಆರಂಭವಾಗಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು.
ದೇವಸ್ಥಾನ ನಿರ್ಮಿಸಲು ನೆರವಾದ ಅರಿಜೋನಾ ನಾಗರಿಕರ ಕೊಡುಗೆ ಮತ್ತು ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ಪ್ರೀಸ್ಟ್ ಸ್ಟ್ರೀಟ್ ಸಮೀಪ ಸ್ಥಾಪನೆಗೊಂಡಿರುವ ಹಿನ್ನೆಲೆಯಲ್ಲಿ ಪ್ರದೇಶವನ್ನು 'ವೆಂಕಟ ಕೃಷ್ಣ ಕ್ಷೇತ್ರ' ಎಂದು ಘೋಷಿಸಿದ್ದಾರೆ.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications