ಜ್ಞಾನಪೀಠ ಪಡೆದ ಕಂಬಾರರಿಗೆ ಬೃಂದಾವನದ ಅಭಿನಂದನೆ

ನಂತರ ಶಮಾ ಕೃಷ್ಣಾ ಅವರು ಪ್ರಸ್ತುತ ಪಡಿಸಿದ ಕುಚಿಪುಡಿ ನೃತ್ಯ ಕಾರ್ಯಕ್ರಮ ಸುಂದರವಾಗಿ ಮೂಡಿಬಂತು. ಸುಮಾರು 30 ನಿಮಿಷಗಳ ಕಾಲ ಪ್ರೇಕ್ಷಕರನ್ನು ತಮ್ಮ ಅನೇಕ ಭಾವ-ಭಂಗಿಗಳಲ್ಲಿ ತಲ್ಲೀನಗೊಳಿಸಿದ ಯಶಸ್ಸು ಶಮಾ ಅವರದು. ಈಗಾಗಲೇ ಕುಸುಮಾಂಜಲಿ ಹಾಗೂ ಅನೇಕ ಕಿರುತೆರೆ ಧಾರಾವಾಹಿಗಳ ಮೂಲಕ ನಮಗೆಲ್ಲ ಪರಿಚಯವಾಗಿದ್ದ ಶಮಾ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಮೆಚ್ಚುಗೆ ಸೂಸುವ ಅವಕಾಶವನ್ನು ಹಲವರು ಬಳಸಿಕೊಂಡುದು ವಿಶೇಷವಾಗಿತ್ತು.
ಮೂರ್ನಾಲ್ಕು ಘಂಟೆಗಳ ಕಾಲ ಕಾರ್ಯಕ್ರಮದ ನಡುವೆ ಕಾಫಿ ಹಾಗೂ ಲಘು ಉಪಹಾರವನ್ನು ಆಯೋಜಕರು ಒದಗಿಸಿದ್ದರು. ರಾತ್ರಿ ಎಂಟು ಘಂಟೆಯ ಹೊತ್ತಿಗೆ ಹಬ್ಬದೂಟವನ್ನು ಆಯೋಜಿಸಲಾಗಿತ್ತು. ಊಟದ ನಂತರ, ಮೇರಿಲ್ಯಾಂಡ್ನ ಭೂಮಿಕಾ ತಂಡದವರು "ಬೇವಾರ್ಸಿಯ ಬರಾವು" ಪ್ರಸ್ತುತ ಪಡಿಸಿದರು. 1935ರಲ್ಲಿ ಜಿ.ಪಿ.ರಾಜರತ್ನಂ ರಚಿಸಿದ ನಾಟಕವನ್ನು ವಿಜಯಾ ಕುಲಕರ್ಣಿಯವರು ನಿರ್ದೇಶಿಸಿದ್ದರು. ಈ ನಾಟಕದ ವಿಶೇಷತೆಯೆಂದರೆ ಮೈಸೂರು-ನಂಜನಗೂಡಿನ ಆಡು ಭಾಷೆಯಲ್ಲಿ ಅನೇಕ ರೂಪಕಗಳನ್ನು ರೋಚಕವಾಗಿ ಅಭಿನಯಿಸಿದ ಭೂಮಿಕಾ ಕಲಾವಿದರು ಪ್ರೇಕ್ಷಕರಿಂದ ಅಲ್ಲಲ್ಲಿ ಮೆಚ್ಚುಗೆ ಗಳಿಸಿದರು. ಹಿರಿಯರ ಜೊತೆಗೆ ಮಕ್ಕಳೂ ಸಹ ಈ ನಾಟಕವನ್ನು ಆನಂದಿಸಿದರು. [ಚಿತ್ರಪಟಕ್ಕೆ ಕ್ಲಿಕ್ಕಿಸಿ]
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications