ದುಬೈ ಧ್ವನಿ ಪ್ರತಿಷ್ಠಾನದಿಂದ ಸಾಹಿತಿಗಳಿಗೆ ಆಹ್ವಾನ

ಪ್ರಸ್ತುತ ಧ್ವನಿ ಪ್ರತಿಷ್ಠಾನ ಒಂದು ಹೆಜ್ಜೆ ಮುಂದಿಟ್ಟು ಶ್ರೀಮಂತ ಕನ್ನಡ ಸಾಹಿತ್ಯವನ್ನು ವಿಶ್ವದಾದ್ಯಾಂತ ಪಸರಿಸಲು "ಧ್ವನಿ" ಜಾಗತಿಕ ಕನ್ನಡ ಸಾಹಿತ್ಯ ಇ-ಪತ್ರಿಕೆಯನ್ನು ಪ್ರಕಾಶಿಸಲು ನಿರ್ಧರಿಸಿದೆ. ನವೆಂಬರ್ ಮಾಸಾಂತ್ಯದಲ್ಲಿ ಲೋಕಾರ್ಪಣಗೊಳ್ಳಲಿರುವ ಈ ಮಾಸಿಕ ಇ- ಪತ್ರಿಕೆಯಲ್ಲಿ, ಕನ್ನಡ ಸಂಶೋಧನೆ, ಸಾಹಿತ್ಯ ವಿಮರ್ಶೆ, ರಂಗಭೂಮಿ, ಜಾನಪದ, ಲಲಿತಕಲೆ ಮತ್ತು ಸಂಗೀತ ಮುಂತಾದ ಕ್ಷೇತ್ರಗಳ ಲೇಖನಗಳು ಹಾಗೂ ಕತೆ ಕವನಗಳು ಸೇರಿದಂತೆ ವಿವಿಧ ಸಾಹಿತ್ಯಿಕ ಪ್ರಭೇದದ ಬರಹಗಳನ್ನು ಪ್ರಕಟಿಸಲಾಗುವುದು.
ಸದರಿ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಚಿಂತಕರು, ಸಾಹಿತಿಗಳು ತಮ್ಮ ಬರಹಗಳನ್ನು ಕೆಳಗಿನ ಇ-ಮೈಲ್ ವಿಳಾಸಕ್ಕೆ ಕಳುಹಿಸಿ ಕೊಟ್ಟು ಪ್ರಪಂಚದ ಮೂಲೆ ಮೂಲೆಗಳಲ್ಲಿ ಹಬ್ಬಿರುವ ಕನ್ನಡಿಗರೊಂದಿಗೆ ತಮ್ಮ ಅರಿವನ್ನು ಹಂಚಿಕೊಳ್ಳಬೇಕಾಗಿ ಧ್ವನಿ ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ್ ರಾವ್ ಪಯ್ಯಾರ್ ಪತ್ರಿಕಾ ಹೇಳಿಕೆಯಲ್ಲಿ ವಿನಂತಿಸಿಕೊಂಡಿರುವರು.
E-mail:[email protected], [email protected]
ಅಂಚೆ ಕಳುಹಿಸಲು ವಿಳಾಸ : Prakash Rao Payyar, P.O.Box:8508, Dubai, U.A.E.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications