ದುಬೈ ಧ್ವನಿ ಪ್ರತಿಷ್ಠಾನದಿಂದ ಸಾಹಿತಿಗಳಿಗೆ ಆಹ್ವಾನ

ಪ್ರಸ್ತುತ ಧ್ವನಿ ಪ್ರತಿಷ್ಠಾನ ಒಂದು ಹೆಜ್ಜೆ ಮುಂದಿಟ್ಟು ಶ್ರೀಮಂತ ಕನ್ನಡ ಸಾಹಿತ್ಯವನ್ನು ವಿಶ್ವದಾದ್ಯಾಂತ ಪಸರಿಸಲು "ಧ್ವನಿ" ಜಾಗತಿಕ ಕನ್ನಡ ಸಾಹಿತ್ಯ ಇ-ಪತ್ರಿಕೆಯನ್ನು ಪ್ರಕಾಶಿಸಲು ನಿರ್ಧರಿಸಿದೆ. ನವೆಂಬರ್ ಮಾಸಾಂತ್ಯದಲ್ಲಿ ಲೋಕಾರ್ಪಣಗೊಳ್ಳಲಿರುವ ಈ ಮಾಸಿಕ ಇ- ಪತ್ರಿಕೆಯಲ್ಲಿ, ಕನ್ನಡ ಸಂಶೋಧನೆ, ಸಾಹಿತ್ಯ ವಿಮರ್ಶೆ, ರಂಗಭೂಮಿ, ಜಾನಪದ, ಲಲಿತಕಲೆ ಮತ್ತು ಸಂಗೀತ ಮುಂತಾದ ಕ್ಷೇತ್ರಗಳ ಲೇಖನಗಳು ಹಾಗೂ ಕತೆ ಕವನಗಳು ಸೇರಿದಂತೆ ವಿವಿಧ ಸಾಹಿತ್ಯಿಕ ಪ್ರಭೇದದ ಬರಹಗಳನ್ನು ಪ್ರಕಟಿಸಲಾಗುವುದು.
ಸದರಿ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಚಿಂತಕರು, ಸಾಹಿತಿಗಳು ತಮ್ಮ ಬರಹಗಳನ್ನು ಕೆಳಗಿನ ಇ-ಮೈಲ್ ವಿಳಾಸಕ್ಕೆ ಕಳುಹಿಸಿ ಕೊಟ್ಟು ಪ್ರಪಂಚದ ಮೂಲೆ ಮೂಲೆಗಳಲ್ಲಿ ಹಬ್ಬಿರುವ ಕನ್ನಡಿಗರೊಂದಿಗೆ ತಮ್ಮ ಅರಿವನ್ನು ಹಂಚಿಕೊಳ್ಳಬೇಕಾಗಿ ಧ್ವನಿ ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ್ ರಾವ್ ಪಯ್ಯಾರ್ ಪತ್ರಿಕಾ ಹೇಳಿಕೆಯಲ್ಲಿ ವಿನಂತಿಸಿಕೊಂಡಿರುವರು.
E-mail:[email protected], [email protected]
ಅಂಚೆ ಕಳುಹಿಸಲು ವಿಳಾಸ : Prakash Rao Payyar, P.O.Box:8508, Dubai, U.A.E.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications