ಲಂಡನ್ನಿನಲ್ಲಿ ಯಶಸ್ವಿ ವಿಶ್ವ ಕನ್ನಡ ಸಮ್ಮೇಳನ
ಕರ್ನಾಟಕ, ಯುರೋಪ್, ಕೊಲ್ಲಿ ರಾಷ್ಟ್ರ ಹಾಗು ಅಮೆರಿಕದಲ್ಲಿ ನೆಲೆಸಿರುವ ಕನ್ನಡಿಗರು ಈ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ವಿಶೇಷ. ನಮ್ಮನ್ನಾಳಿದ ಬ್ರಿಟಿಷರ ಕೇಂದ್ರ ಸ್ಥಾನದಲ್ಲಿ ಈ ಕಾರ್ಯಕ್ರಮ ಆಯೋಜಿಸುವುದು ಸಂಗಮದ ಬಹು ದಿನದ ಯೋಜನೆ ಇಡೇರಿದೆ.
ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಧಾನಪರಿಷತ್ ಅಧ್ಯಕ್ಷ ಡಿಎಚ್ ಶಂಕರಮೂರ್ತಿಯವರು ಸಭೆಯನ್ನು ಉದ್ದೇಶಿಸಿ, ದೀಪ ಬೆಳಗುವುದು ಭಾರತೀಯರ ಕ್ರಮ. ಈ ವಿಶ್ವ ಕನ್ನಡ ಸಮ್ಮೇಳನದಿಂದ ನಮ್ಮ ಕನ್ನಡ ಮಾತೆ, ತಾಯಿ ಭುವನೇಶ್ವರಿಯನ್ನು ಲಂಡನ್ನಿನಲ್ಲಿ ಆರಾಧಿಸುವ ಅವಕಾಶ ದೊರಕಿದ್ದು ಬಹು ದೊಡ್ಡ ಭಾಗ್ಯವೆಂದು ಹರ್ಷಿಸಿದರು.
ಮುಖ್ಯ ಅತಿಥಿಯಾಗಿ ಬಂದಿದ್ದ ವೀರೇಂದರ್ ಶರ್ಮ, ಸಂಸದರು, ಸೌತ್ ಹಾಲ್, ಲಂಡನ್ ರವರು ಮಾತನಾಡುತ್ತ ಬ್ರಿಟನ್ ಮತ್ತು ಕರ್ನಾಟಕದೊಂದಿಗೆ ಸಾಂಸ್ಕೃತಿಕ, ಸಾಹಿತ್ಯಕ, ವ್ಯವಹಾರಿಕ ಬಾಂಧವ್ಯವನ್ನು ಬೆಸೆಯಲು ಈ ಸಮ್ಮೇಳನ ನಾಂದಿಯಾಗಲಿ. ಈ ಬೆಸುಗೆಯನ್ನು ಭದ್ರಪಡಿಸಲು ಸಹಕಾರವನ್ನು ಕೊಡುತ್ತೇನೆ ಎಂದರು. ಕಾರ್ಯಕ್ರಮ ಆಯೋಜಿಸಿ ಅವರನ್ನು ಅಹ್ವಾನಿಸಿದ್ದಕ್ಕೆ ಸಂಗಮ ಸಂಸ್ಥೆಯನ್ನು ಶ್ಲಾಘಿಸಿದರು. ಕಾಂಗ್ರೆಸ್ ನಾಯಕರಾದ ಡಿಕೆ ಶಿವಕುಮಾರ್ ಮಾತನಾಡುತ್ತ, ಎಷ್ಟೇ ಕಷ್ಟ ಬಂದರೂ ಲೆಕ್ಕಿಸದೆ ಸಮ್ಮೇಳನವನ್ನು ಆಯೋಜಿಸಿದ್ದು ಪ್ರಶಂಸನಾರ್ಹ. ಕಷ್ಟ ಪಡದೆ ಯಾವುದೇ ಕಾರ್ಯ ಸಿದ್ದಿಸದು ಎಂದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ













Click it and Unblock the Notifications