ಲಂಡನ್ನಿನಲ್ಲಿ ಕನ್ನಡ ಚಿತ್ರತಾರೆಯರ ಮೆರವಣಿಗೆ
ಸೈಂಟ್ ಪೌಲ್ ಕ್ಯಾಥೆಡ್ರಲ್ ನಿಂದ ಯಕ್ಷಗಾನ ವೇಷ, ಡೊಳ್ಳು, ಛತ್ರದೊಂದಿಗೆ ಚಿತ್ರನಟರಾದ ಪ್ರಣಯರಾಜ ಶ್ರೀನಾಥ್, ಚಿತ್ರಸಾಹಿತಿ ಡಾ ದೊಡ್ಡರಂಗೇ ಗೌಡ, ಲಕ್ಕಿ ಸ್ಟಾರ್ ನಟಿ ರಮ್ಯ, ಶಾಸಕರಾದ ನರೇಂದ್ರ ಸ್ವಾಮಿ ಮೊದಲಾದ ಗಣ್ಯರು ಮೆರವಣಿಗೆಯ ಮೂಲಕ ಸಭಾಂಗಣಕ್ಕೆ ಪ್ರವೇಶಿಸಿದ್ದು ಕರ್ನಾಟಕ ಸಾಂಸ್ಕೃತಿಕ ವೈಭವನ್ನು ಲಂಡನ್ನಿನ ಪ್ರಸಿದ್ದ ಸ್ಥಳದಲ್ಲಿ ಪ್ರದರ್ಶಿಸಿದಂತಾಯಿತು.
ಉದ್ಘಾಟನೆಗೆ ಮುಂಚಿತವಾಗಿ ಸಂಗಮದ ಅಧ್ಯಕ್ಷರಾದ ದ್ವಾರಕ್ ನಾಥ್ ಶಾಸ್ತ್ರಿಯವರು ಎಲ್ಲರನ್ನು ಸ್ವಾಗತಿಸುತ್ತಾ, ಬ್ರಿಟನಿನ ರಾಣಿ, ಬ್ರಿಟನಿನ ಪ್ರಧಾನಮಂತ್ರಿ, ಕರ್ನಾಟಕದ ಮುಖ್ಯಮಂತ್ರಿ ಸದಾನಂದ ಗೌಡರ ಸಂದೇಶವನ್ನು ಸಭಿಕರಿಗೆ ತಿಳಿಸಿದರು. ಸಂಗಮದ ಮೊತ್ತ ಮೊದಲ ಅಧ್ಯಕ್ಷರಾದ ಕಿಕಿ ತಮ್ಮಯ್ಯ, ಮತ್ತೂರು ಕೃಷ್ಣಮೂರ್ತಿ ಹಾಗು ಎಂಪಿ ಪ್ರಕಾಶ್ ರವರಿಗೆ ಶ್ರದ್ದಾಂಜಲಿ ಅರ್ಪಿಸಿದರು.
ಸಂಗಮದ ಪರವಾಗಿ ಸಂಗಮ ಸಂಸ್ಥಾಪಕರಲ್ಲಿ ಒಬ್ಬರಾದ ಸಂಪತ್ ಯದವಾಡ್ ರವರು ಸ್ವಾಗತ ಭಾಷಣವನ್ನು ನೆರವೇರಿಸಿದರು. ಸಂಗಮ ಬೆಳೆದು ಬಂದ ದಾರಿ, ಸಂಗಮದ ಉದ್ದೇಶವನ್ನು ಇನ್ನೊಬ್ಬ ಸಂಸ್ಥಾಪಕ ಕುಂಟಿಕಾನಮಠ ಕುಮಾರ್ ರವರು ತಿಳಿಸಿದರು. ಯೂರೋಪ್ನಲ್ಲಿ ವಿಶ್ವ ಕನ್ನಡ ಸಮ್ಮೇಳನದ ಅಗತ್ಯತೆಯ ಬಗ್ಗೆ ಮತ್ತೊಬ್ಬ ಸಂಸ್ಥಾಪಕ ಶರತ್ ಅಯ್ಯರ್ ತಿಳಿಸಿದರು. ಸಮ್ಮೇಳನ ಆಯೋಜನೆಯಲ್ಲಿ ಬಂದಂತಹ ನೋವು ನಲಿವುಗಳನ್ನು ಇಂಡಿಯಾ ಕ್ಲಾಸಿಕ್ ಆರ್ಟ್ಸ್ ಸಂಸ್ಥೆಯ ನಿರ್ದೇಶಕಿ ರೂಪಾ ಅಯ್ಯರ್ ಮತ್ತು ಮುಖ್ಯಸ್ಥ ರವಿ ರಾಜಗೋಪಾಲ್ ತಿಳಿಸಿದರು.
More From
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ













Click it and Unblock the Notifications