ಸಾಹಿತ್ಯ ರಂಜನೆ ಚಿಂತನೆಯ 'ಸಂಗಮ'!
ವಿದ್ಯಾರ್ಥಿ ಸಮಾವೇಶದಲ್ಲಿ ವಿದ್ಯಾರ್ಥಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು. ಡಾ ಪುತ್ತೂರಾಯ ಮತ್ತು ಭುವನೇಶ್ವರಿ ಹೆಗಡೆಯವರು ಸಭಿಕರನ್ನು ಹಾಸ್ಯಲೋಕದಲ್ಲಿ ತೇಲಾಡಿಸಿದರು. ರೆಬೆಲ್ ಸ್ಟಾರ್ ಅಂಬರೀಶ್, ಸುಮಲತಾ, ರಮ್ಯ, ದೊಡ್ಡರಂಗೇ ಗೌಡ, ಶ್ರೀನಾಥ್, ಹಂಸಲೇಖ ಮೊದಲಾದವರು ಸ್ಟಾರ್ ನೈಟ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರೇಕ್ಷಕರನ್ನು ರಂಜಿಸಿದರು.
ಎರಡನೆ ದಿನದ ಕಾರ್ಯಕ್ರಮದ ಸಾಹಿತ್ಯ ಘೋಷ್ಠಿಯಲ್ಲಿ ಹಿರಿಯ ಕವಿಗಳಾದ ಪಾವಗಡ ಪ್ರಕಾಶ್ ರವರು ಕರ್ನಾಟಕ ವೈಭವ ಎಂಬ ವಿಚಾರ ಮಂಡನೆ ಮಾಡಿದರು. ದೊಡ್ಡರಂಗೇ ಗೌಡರು ಕನ್ನಡದ ಹಿರಿಮೆಯ ಬಗ್ಗೆ, ಪುತ್ತೂರಾಯರು ಕರ್ನಾಟಕದ ಮೇಲೆ ಜಾಗತೀಕರಣದ ಆಗಿರುವ ಪರಿಣಾಮದ ಕುರಿತು ಚರ್ಚಿಸಿದರು. ಸ್ಪಂದನ ತಂಡದಿಂದ ಹಚ್ಚೇವು ಕನ್ನಡ ದೀಪ ಹಾಡುಗಳು ಕನ್ನಡಿಗರನ್ನು ರೋಮಾಂಚನಗೊಳಿಸಿದವು. ಡಾ ರಮ್ಯ ಮೋಹನ್ ಮತ್ತು ತಂಡ ಸ್ಥಳೀಯ ಪ್ರತಿಭೆಯವರ ಹಾಡುಗಳು ಪ್ರೇಕ್ಷಕರಿಗೆ ಸಂತಸ ತಂದವು. ಡಾ ಬಾಲಕೃಷ್ಣ ಗುರುಜಿಯವರ ಪುನರ್ಜನ್ಮದ ವಿಚಾರ ಪ್ರೇಕ್ಷಕರ ಚಿಂತನೆಗೆ ಆಹಾರವಾಯಿತು. ದೇವಿಕ ರಾವ್ ರವರು ಭರತನಾಟ್ಯ ಮತ್ತು ಡಾ ಬೆನಕ ಕಾರಂತ್ ಮತ್ತು ದೇವಿಕ ಯಕ್ಷಗಾನ ಪ್ರದರ್ಶಿಸಿದರು. ಎರಡನೆ ದಿನ ಕೊನೆಯವರೆಗೆ ಪ್ರೇಕ್ಷಕರು ಕುಳಿತಿದ್ದುದು ಸಮ್ಮೇಳನದ ಯಶಸ್ಸನ್ನು ಪ್ರಕಟಿಸುತ್ತದೆ.
ಕರ್ನಾಟಕದಿಂದ ಬಂದ ಪ್ರತಿಭೆಗಳಾದ ಬದರಿ ಪ್ರಸಾದ್, ದೇವ ಎಲ್ಲ ಪ್ರೇಕ್ಷಕರನ್ನು ಆಕರ್ಷಿಸಿದರು. ಪುಟಾಣಿ ಸಾನಿಯ ಅಯ್ಯರ್ ಎಲ್ಲರ ಮೆಚುಗೆಗೆ ಕಾರಣರಾದರು. ಹಂಸಲೇಖರವರ ಸಾಹಿತ್ಯ ಚಿಂತನೆ ಪ್ರೇಕ್ಷಕರನ್ನು ಚಿಂತನೆಗೆ ದೂಡಿತು. ಒಟ್ಟಿನಲ್ಲಿ ಇಂತಹ ಒಂದು ದೊಡ್ಡ ಸಮ್ಮೇಳನ ಲಂಡನ್ನಿನಲ್ಲಿ ನಡೆದದ್ದು ಕನ್ನಡಿಗರ ಹೆಮ್ಮೆ. ಇಷ್ಟು ಅಲ್ಪಾವಧಿಯಲ್ಲಿ ಇಂತಹ ಕಾರ್ಯಕ್ರಮ ಯಶಸ್ಸು ಸಂಗಮ ಸಂಸ್ಥೆಯ ದೂರ ದೃಷ್ಟಿಯನ್ನು ಪ್ರಕಟಿಸುತ್ತದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ













Click it and Unblock the Notifications