ಸಿಂಗಾರ ಪುರಸ್ಕಾರ ಮತ್ತು ಪ್ರಶಸ್ತಿ ವಿತರಣೆ

ಸಿಂಗಾರ ಆಜೀವ ಪುರಸ್ಕಾರ : ಶೈಕ್ಷಣಿಕ, ಸಾಮಾಜಿಕ ಮತ್ತು ಕಲೆಗಳಲ್ಲಿ ತೊಡಿಗಿಸಿಕೊಂಡು ಅತ್ಯುನ್ನತ ಸಾಧನೆಯನ್ನು ಗೈಯ್ದ ಸಿಂಗಪುರ ಕನ್ನಡಿಗರಿಗೆ ನೀಡುವ ಈ ಪುರಸ್ಕಾರ, ಕನ್ನಡ ಸಂಘ(ಸಿಂಗಪುರ)ದ ಹೆಮ್ಮೆಯ ಪುರಸ್ಕಾರ. ಕನ್ನಡ ಸಂಘದ ಉಪಾಧ್ಯಕ್ಷರಾದ ವಿಜಯ ರಂಗ ಪ್ರಸಾದ್ ಅವರು ಶೈಕ್ಷಣಿಕ ಕ್ಷೇತ್ರದಲ್ಲಿನ ಅಮೋಘ ಸಾಧನೆಗೈಯ್ದ ಡಾ. ಮೋಹನ್ ಕಾನ್ಕಾನಹಳ್ಳಿ ಅವರ ಸಂಕ್ಷಿಪ್ತ ವಿವರಣೆ ತಿಳಿಸಿದರು. ಕನ್ನಡ ಸಂಘದ ಕಾರ್ಯದರ್ಶಿ ವೆಂಕಟ್ ಅವರು 2011ರ ಸಾಲಿನ ಸಾಮಾಜಿಕ ಕ್ಷೇತ್ರದಲ್ಲಿನ ಸಾಧನೆಗಾಗಿ ಸಿಂಗಾರ ಆಜೀವ ಪುರಸ್ಕಾರವನ್ನು ಪಡೆದ ಡಾ. ಆನಂದ ಎಲ್ ಅಕ್ಕಿಹೆಬ್ಬಾಳ್ ಅವರ ಸಂಕ್ಷಿಪ್ತ ವಿವರಣೆಯನ್ನು ತಿಳಿಸಿದರು. ಡಾ.ವಿಜಯ್ ಕುಮಾರ್ ಅವರು ಡಾ.ಮೋಹನ್ ಕಾನ್ಕಾನಹಳ್ಳಿ ಮತ್ತು ಡಾ. ಆನಂದ.ಎಲ್.ಅಕ್ಕಿಹೆಬ್ಬಾಳ್ ಅವರಿಗೆ ಕನ್ನಡ ಸಂಘದ ಪರವಾಗಿ ಪದಕ ಮತ್ತು ಕಾಣಿಕೆಗಳನ್ನು ನೀಡಿ ಗೌರವಿಸಿದರು
ಬೌಲಿಂಗ್ ಸ್ಪರ್ಧೆಯ ಬಹುಮಾನ ವಿತರಣೆ : ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರಾದ ಜಯಶಂಕರ್ ಗೌಡ ನಿರ್ವಹಣೆಯಲ್ಲಿ ಕನ್ನಡ ಸಂಘ ಏರ್ಪಡಿಸಿದ ಬೌಲಿಂಗ್ ಸ್ಪರ್ಧೆಯಲ್ಲಿ ಮೊದಲ ಮತ್ತು ಎರಡನೆಯ ಸ್ಥಾನದ ವಿಜೇತರಿಗೆ ನೀಡಲಾಯಿತು. ಕನ್ನಡ ಸಂಘದ ಮಾಜಿ ಉಪಾಧ್ಯಕ್ಷರಾದ ಜಗದೀಶ್ ಸಿ ವಿ ಅವರು ಪ್ರಶಸ್ತಿಪತ್ರ ಮತ್ತು ಬಹುಮಾನ ವಿತರಿಸಿದರು. ಮಕ್ಕಳ ಚಲನಚಿತ್ರೋತ್ಸವದಲ್ಲಿ ಭಾಗವಹಿಸಿ ಚಿತ್ರದ ಸಾರಾಂಶಗಳನ್ನು ಓದಿದ ಮಕ್ಕಳಿಗೆ ರಾಜೇಶ್ವರಿಯವರ ನಿರ್ವಹಣೆಯಲ್ಲಿ, ಪ್ರಮಾಣಪತ್ರ ಸಂಘದ ಅಧ್ಯಕ್ಷರಾದ ಡಾ.ವಿಜಯ್ ಕುಮಾರ್ ಮತ್ತು ಜಗದೀಶ್ ಸಿ.ವಿ ಅವರು ನೀಡಿದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications