ಸಿಂಗಾರ ಪುರಸ್ಕಾರ ಮತ್ತು ಪ್ರಶಸ್ತಿ ವಿತರಣೆ

ಸಿಂಗಾರ ಆಜೀವ ಪುರಸ್ಕಾರ : ಶೈಕ್ಷಣಿಕ, ಸಾಮಾಜಿಕ ಮತ್ತು ಕಲೆಗಳಲ್ಲಿ ತೊಡಿಗಿಸಿಕೊಂಡು ಅತ್ಯುನ್ನತ ಸಾಧನೆಯನ್ನು ಗೈಯ್ದ ಸಿಂಗಪುರ ಕನ್ನಡಿಗರಿಗೆ ನೀಡುವ ಈ ಪುರಸ್ಕಾರ, ಕನ್ನಡ ಸಂಘ(ಸಿಂಗಪುರ)ದ ಹೆಮ್ಮೆಯ ಪುರಸ್ಕಾರ. ಕನ್ನಡ ಸಂಘದ ಉಪಾಧ್ಯಕ್ಷರಾದ ವಿಜಯ ರಂಗ ಪ್ರಸಾದ್ ಅವರು ಶೈಕ್ಷಣಿಕ ಕ್ಷೇತ್ರದಲ್ಲಿನ ಅಮೋಘ ಸಾಧನೆಗೈಯ್ದ ಡಾ. ಮೋಹನ್ ಕಾನ್ಕಾನಹಳ್ಳಿ ಅವರ ಸಂಕ್ಷಿಪ್ತ ವಿವರಣೆ ತಿಳಿಸಿದರು. ಕನ್ನಡ ಸಂಘದ ಕಾರ್ಯದರ್ಶಿ ವೆಂಕಟ್ ಅವರು 2011ರ ಸಾಲಿನ ಸಾಮಾಜಿಕ ಕ್ಷೇತ್ರದಲ್ಲಿನ ಸಾಧನೆಗಾಗಿ ಸಿಂಗಾರ ಆಜೀವ ಪುರಸ್ಕಾರವನ್ನು ಪಡೆದ ಡಾ. ಆನಂದ ಎಲ್ ಅಕ್ಕಿಹೆಬ್ಬಾಳ್ ಅವರ ಸಂಕ್ಷಿಪ್ತ ವಿವರಣೆಯನ್ನು ತಿಳಿಸಿದರು. ಡಾ.ವಿಜಯ್ ಕುಮಾರ್ ಅವರು ಡಾ.ಮೋಹನ್ ಕಾನ್ಕಾನಹಳ್ಳಿ ಮತ್ತು ಡಾ. ಆನಂದ.ಎಲ್.ಅಕ್ಕಿಹೆಬ್ಬಾಳ್ ಅವರಿಗೆ ಕನ್ನಡ ಸಂಘದ ಪರವಾಗಿ ಪದಕ ಮತ್ತು ಕಾಣಿಕೆಗಳನ್ನು ನೀಡಿ ಗೌರವಿಸಿದರು
ಬೌಲಿಂಗ್ ಸ್ಪರ್ಧೆಯ ಬಹುಮಾನ ವಿತರಣೆ : ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರಾದ ಜಯಶಂಕರ್ ಗೌಡ ನಿರ್ವಹಣೆಯಲ್ಲಿ ಕನ್ನಡ ಸಂಘ ಏರ್ಪಡಿಸಿದ ಬೌಲಿಂಗ್ ಸ್ಪರ್ಧೆಯಲ್ಲಿ ಮೊದಲ ಮತ್ತು ಎರಡನೆಯ ಸ್ಥಾನದ ವಿಜೇತರಿಗೆ ನೀಡಲಾಯಿತು. ಕನ್ನಡ ಸಂಘದ ಮಾಜಿ ಉಪಾಧ್ಯಕ್ಷರಾದ ಜಗದೀಶ್ ಸಿ ವಿ ಅವರು ಪ್ರಶಸ್ತಿಪತ್ರ ಮತ್ತು ಬಹುಮಾನ ವಿತರಿಸಿದರು. ಮಕ್ಕಳ ಚಲನಚಿತ್ರೋತ್ಸವದಲ್ಲಿ ಭಾಗವಹಿಸಿ ಚಿತ್ರದ ಸಾರಾಂಶಗಳನ್ನು ಓದಿದ ಮಕ್ಕಳಿಗೆ ರಾಜೇಶ್ವರಿಯವರ ನಿರ್ವಹಣೆಯಲ್ಲಿ, ಪ್ರಮಾಣಪತ್ರ ಸಂಘದ ಅಧ್ಯಕ್ಷರಾದ ಡಾ.ವಿಜಯ್ ಕುಮಾರ್ ಮತ್ತು ಜಗದೀಶ್ ಸಿ.ವಿ ಅವರು ನೀಡಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications