ಗಂಧರ್ವಲೋಕಕ್ಕೆ ಕರೆದೊಯ್ದ ಸಂಗೀತ ಸಂಜೆ

ಹರಿಣಿಯವರು ಕನ್ನಡದವರಲ್ಲದಿದ್ದರೂ ಕಡಿಮೆ ಸಮಯದಲ್ಲಿ ಕನ್ನಡ ಹಾಡುಗಳನ್ನು ಅಭ್ಯಾಸ ಮಾಡಿ ಶ್ರೋತೃಗಳನ್ನು ಗೆಲ್ಲುವಲ್ಲಿ ಸಫಲರಾದರು. ಎಸ್. ಜಾನಕಿಯವರ ಅನೇಕ ಹಾಡುಗಳನ್ನು ಹಾಡಿದ ಅವರು, ತಮ್ಮ ಮೊದಲ ಹಾಡು - ಪೂಜಿಸಲೆಂದೇ ಹೂಗಳ ತಂದೆ, ಅದೊಂದರಲ್ಲೇ ತಮ್ಮ ಗಾನ ನೈಪುಣ್ಯತೆಯನ್ನು ಪ್ರದರ್ಶಿಸಿದರು. ಸುರೇಶ್ ಅವರು ಹಾಡಿದ ಎಲ್ಲೋ ಜೋಗಪ್ಪ, ಎಲ್ಲಕ್ಕಿಂತ ಹೆಚ್ಚು ಚಪ್ಪಾಳೆಗಳನ್ನು ಗಿಟ್ಟಿಸಿಕೊಂಡಿದ್ದೂ ಅಲ್ಲದೇ ವೇದಿಕೆಯ ಮೇಲೆ ಮಕ್ಕಳೂ ಹಾಗೂ ದೊಡ್ಡವರಲೆಲ್ಲ ಕುಣಿಯುವಂತೆ ಮಾಡಿತು.
ಯೂಥ್ ಕಮಿಟಿ : ಈ ವಾರ್ಷಿಕೋತ್ಸವದ ಸಂದರ್ಭದಲ್ಲಿ ಬೃಂದಾವನದ ಮೈತ್ರಿ ತಂಡದವರು ಹೊಸದಾಗಿ ಯೂತ್ ಕಮಿಟಿಯೊಂದನ್ನು ಆಯೋಜಿಸಿರುವುದು ವಿಶೇಷ. ಯೂತ್ ಕಮಿಟಿಯಲ್ಲಿ ಒಟ್ಟು ಹತ್ತು ಜನ ಕಾರ್ಯಕರ್ತರನ್ನು ಅವರವರ ಆಯ್ಕೆಗೆ ತಕ್ಕಂತೆ ಸಮಾರಂಭದ ಪ್ಲಾನಿಂಗ್ನಿಂದ ಹಿಡಿದು, ಪೂರ್ಣ ಸಮಾರಂಭವನ್ನು ಆಯೋಜಿಸಿ ನಡೆಸಿಕೊಡುವಲ್ಲಿ ಸಹಕಾರಿಯಾಗುವಂತೆ ಮಾರ್ಗದರ್ಶನ ನೀಡಲಾಗಿತ್ತು. ಯೂತ್ ಕಮಿಟಿಯ ಸದಸ್ಯರು ಬಹಳ ಉತ್ಸಾಹದಿಂದ ತಮ್ಮ ಪಾಲಿನ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಡೆಸಿಕೊಟ್ಟು ಈ ಕಾರ್ಯಕ್ರಮವನ್ನು ಯಶಸ್ವಿಯಾಗಿಸುವಲ್ಲಿ ಕಾರಣಕರ್ತರಾಗಿದ್ದಾರೆ ಎಂದರೆ ತಪ್ಪಾಗಲಾರದು.
ಯೂತ್ ಕಮಿಟಿಯ ಸದಸ್ಯರುಗಳು: ಸಂಹಿತಾ ಮೂರ್ತಿ, ಸುಹಾಸ್ ಕುಮಾರ್, ಅಮೂಲ್ಯ ಕಟ್ಟಿಮನಿ, ಶಿವ ದರ್ಶನ್, ಅವಿನಾಶ್ ದರ್ಶನ್, ರುತ್ವಿಕ್ ಕುಮಾರ್, ಆಕಾಶ್ ಮುತ್ತು, ನೂಪುರ್ ಮೂರ್ತಿ, ಮತ್ತು ಅಭಯ್ ಆರಾಧ್ಯ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications