ದುಬೈನಲ್ಲಿ 'ಆಷಾಡದ ಒಂದು ದಿನ' ಕನ್ನಡ ನಾಟಕ

ಈ ನಾಟಕವನ್ನು ದುಬೈ ಕನ್ನಡಿಗರಿಗಾಗಿ 2010ರ ಸಾಲಿನ ಕರ್ನಾಟಕ ನಾಟಕ ಆಕಾಡೆಮಿ ಪ್ರಶಸ್ತಿ ಪುರಸ್ಕ್ರತ ಪ್ರಕಾಶ್ ರಾವ್ ಪಯ್ಯಾರ್ ಅವರು ನಿರ್ದೇಶಿಸಲಿದ್ದಾರೆ. ’ಧ್ವನಿ’ ಈ ಹಿಂದೆ ಗಿರೀಶ್ ಕಾರ್ನಡರ ’ನಾಗ ಮಂಡಲ’, ’ಹಯವದನ’, ’ಒಡಕಲು ಬಿಂಬ’ ನಾಟಕಗಳನ್ನು ದುಬೈಯಲ್ಲಿ ಪ್ರದರ್ಶಿಸಿದೆ. ’ಧ್ವನಿ’ ನಿರ್ಮಿಸಿದ ಇಪ್ಪತ್ತೈದಕ್ಕೂ ಹೆಚ್ಚು ನಾಟಕಗಳು ಭಾರತದ ವಿವಿಧೆಡೆ ಹಲವಾರು ಪ್ರದರ್ಶನಗೊಂಡಿವೆ. ನಾಟಕಗಾರ ಪ್ರೊ. ಮೋಹನ್ ರಾಕೇಶ್ ಅವರ ಈ "ಆಷಾಡ್ ಕಾ ಏಕ್ ದಿನ್" ನಾಟಕವನ್ನು ಪ್ರೊ. ಸಿದ್ಧಲಿಂಗ ಪಟ್ಟಣಶೆಟ್ಟಿಯವರು ಕನ್ನಡಕ್ಕೆ ರೂಪಾಂತರಿಸಿದ್ದಾರೆ.
ಮೋಹನ್ ರಾಕೇಶ್ ಬಗ್ಗೆ : ಹಿಂದಿಯ ಸುಪ್ರಸಿದ್ಧ ನಾಟಕಕಾರ ಮೋಹನ್ ರಾಕೇಶ್ ಅವರ ಪ್ರಪ್ರಥಮ ಈ ನಾಟಕ 1958ರಲ್ಲಿ ರಚಿಸಲ್ಪಟ್ಟು ಹಿಂದಿಯ ಪ್ರಥಮ ಆಧುನಿಕ ನಾಟಕ ಎಂಬ ಹೆಗ್ಗಳಿಕೆಯೊಂದಿಗೆ 1959ರ ಅತ್ಯುತ್ತಮ ನಾಟಕ ಪ್ರಶಸ್ತಿಯನ್ನು ಸಂಗೀತ ನಾಟಕ ಆಕಾಡೆಮಿಯಿಂದ ಪಡೆದುಕೊಂಡಿತು. ಹಿಂದಿ ರಂಗಭೂಮಿಯ ದಿಕ್ಕು ದೆಸೆ ಬದಲಾಯಿಸಿದ ಈ ನಾಟಕ ಭಾರತದ ಪ್ರಖ್ಯಾತ ರಂಗ ನಿರ್ದೇಶಕರಿಂದ ದೇಶದ ವಿವಿಧೆಡೆ ಪ್ರದರ್ಶಿಸಲ್ಪಟ್ಟಿದೆ.
1972ರಲ್ಲಿ ಮೋಹನ್ ರಾಕೇಶ್ ಅವರು ದೈವಾಧೀನರಾದಾಗ ಅವರ ಮೂರು ನಾಟಕಗಳು ಪ್ರಕಟಗೊಂಡಿದ್ದವು; ನಾಲ್ಕನೇ ನಾಟಕ ಅಪೂರ್ಣವಾಗಿತ್ತು. ಮೋಹನ್ ರಾಕೇಶ್ ಅವರು ಏಳು ಕಾದಂಬರಿ ಏಳು ಕಥಾ ಸಂಕಲನ ಹಾಗೂ ನೂರಾರು ಇತರ ಪ್ರಕಾರದ ಸಾಹಿತ್ಯ ಲೇಖನಗಳನ್ನು ರಚಿಸಿದ್ದಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications