ಯುಎಇ ಚುಟುಕು ಸಮ್ಮೇಳನಾಧ್ಯಕ್ಷರಾಗಿ ದುಂಡಿರಾಜ್

ಸಾಮಾನ್ಯರಿಂದ ಅಸಾಮಾನ್ಯರವರೆಗಿನ ಎಲ್ಲರ ಮನ ಮುಟ್ಟುವ ತಮ್ಮ ಚುಟುಕು ಕವನಗಳ ಮೂಲಕ ಕನ್ನಡಿಗರ ಮನೆ ಮಾತಾದ ಡುಂಡಿರಾಜ್ ಅವರ ಏಳು ಕವನ ಸಂಕಲನಗಳು, ಹನ್ನೊಂದು ಚುಟುಕು ಕವನಗಳ ಸಂಕಲನಗಳು, ಒಂಭತ್ತು ನಾಟಕಗಳು ಸೇರಿದಂತೆ ಹತ್ತು ಇತರ ಪ್ರಕಾರದ ಪುಸ್ತಕಗಳು ಪ್ರಕಟಗೊಂಡು ಲೋಕಾರ್ಪಣೆ ಗೊಂಡಿವೆ. ದುಂಡಿರಾಜ್ ಭಾಗವಹಿಸುತ್ತಿರುವುದು ಸಮ್ಮೇಳನದ ಸಂಭ್ರಮವನ್ನು ಹೆಚ್ಚಿಸಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ್ ರಾವ್ ಪಯ್ಯಾರ್ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸಮ್ಮೇಳಾನಕ್ಕೆ ಹಲವಾರು ಪ್ರಖ್ಯಾತ ಲೇಖಕರು, ರಾಜಕೀಯ ಮುಖಂಡರು, ಚಲನಚಿತ್ರ ಹಾಗೂ ರಂಗ ಕಲಾವಿದರು ಅತಿಥಿಗಳಾಗಿ ಆಗಮಿಸಲಿರುವರು. ಸಮ್ಮೇಳನದಲ್ಲಿ ಯು.ಎ.ಇ.ಕನ್ನಡಿಗರಿಗೆ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಅವಕಾಶ ನೀಡಲಾಗಿದೆ. ಸಮಾರಂಭಕ್ಕೆ ಪ್ರವೇಶ ಉಚಿತವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರು ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು ಧ್ವನಿ ಪ್ರತಿಷ್ಠಾನದ ಬೆಳ್ಳಿ ಹಬ್ಬ ಆಚರಣೆಯ ಸಮಿತಿಯ ಅಧ್ಯಕ್ಷ ಪ್ರಕಾಶ್ ರಾವ್ ಪಯ್ಯಾರ್ ವಿನಂತಿಸಿಕೊಂಡಿರುವರು.
ಚುಟುಕು ಕವನ ಓದಬಯಸುವವರು ಸಂಪರ್ಕಿಸಿ : [email protected] ಅಥವಾ [email protected]
ಮಧುಸೂಧನ: 050 7643774
ಗೋಪಿನಾಥ್ ರಾವ್ : 0507659957
ಇರ್ಶಾದ್ ಮೂಡಬಿದ್ರಿ : 0508465981
ಗುರುರಾಜ್ : 050 4643599
ಸಾಂಸ್ಕೃತಿಕ ಕಾರ್ಯಕ್ರಮ ನೀಡಬಯಸುವವರು:
ಸರಳಾ ರಘುಪ್ರಸಾದ್ : 0502242033
ಸೋನಿ ಗುರುರಾಜ್ : 0507545963
ಸಂಧ್ಯಾ ರವಿಕುಮಾರ್ : 0554296260 ಅವರನ್ನು ಸಂಪರ್ಕಿಸಬಹುದು.
-
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ -
ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ, ವಿಶೇಷವೇನು -
ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ಅನುಮತಿ ಕೊಟ್ಟ ಅಮೆರಿಕ












Click it and Unblock the Notifications