ಕಾವೇರಿ ಕನ್ನಡ ಸಂಘದ ಸಂಕ್ರಾಂತಿ ಹಬ್ಬ 2012

ಸಂಕ್ರಾಂತಿ ಹಬ್ಬದ ವೈಶಿಷ್ಯವನ್ನು ದಾಸ ಸಾಹಿತ್ಯದ ಹರಿಕಾರ ಅರಳುಮಲ್ಲಿಗೆ ಪಾರ್ಥಸಾರಥಿಯವರು ವಿವರಿಸುವುದರೊಂದಿಗೆ ಕಾರ್ಯಕ್ರಮವು ವಿಶಿಷ್ಯವಾಗಿ ಆರಂಭಗೊಂಡಿತು. ನಂತರ ಶುರುವಾದ Kaveri Idol ನಲ್ಲಿ ಚಿಣ್ಣರು ಒಬ್ಬರಿಗಿಂತ ಒಬ್ಬರು ಮೇಲು ಎಂಬಂತೆ ಹಾಡಿದರು. ಅಮೆರಿಕಾದಲ್ಲಿ ಬೆಳೆದ ಪುಟಾಣಿಗಳ ಕನ್ನಡ ಪ್ರೇಮ ನಿಜಕ್ಕೂ ನಿಬ್ಬೆರಗಾಗಿಸಿತ್ತು.
ಶ್ರಾವ್ಯ ನವಿಲೇರವರ ಭರತನಾಟ್ಯ ಸಭಿಕರನ್ನು ರಂಜಿಸಿತು. ತಾನ್ಯ ಮತ್ತು ಮಾನ್ಯ ಪುಟಾಣಿಗಳು ಗಾಳಿಪಟದ 'ಅಹ ಬೆದರು ಬೊಂಬೆ' ನರ್ತನ ಪ್ರೇಕ್ಷಕರೂ ಕುಣಿದು ಕುಪ್ಪಳಿಸುವಂತೆ ಮಾಡಿತು. ರಾಮ್ ರಾವ್ ಹಾಗು ತಂಡದವರ ಹಾಡುಗಳು ಸುಶ್ರಾವ್ಯವಗಿದ್ದವು. ಹಬ್ಬ ಅಂದಮೇಲೆ ಹಬ್ಬದೂಟ ಇರಲೇಬೇಕಲ್ಲ? ಸವಿಸವಿಯಾದ ಕೇಸರಿಭಾತ್, ಚಪಾತಿ, ಮೊಸರನ್ನ ಸಜ್ಜಕಗಳು ಬಂದವರ ಹಸಿವನ್ನು ಇಂಗಿಸಿದವು.
ಕಾವೇರಿ ಐಡಲ್ 2012 ಸ್ಪರ್ಧೆಯ ವಿಜೇತರು
ಜ್ಯೂ. ವಿಭಾಗ : ಮೊದಲನೇ ಸ್ಥಾನ ಮಿಲಮ್ ಮಂಜುನಾಥ್, ಎರಡನೇ ಸ್ಥಾನ ವಿಪ್ರಾ ಭಟ್
ಸೀ. ವಿಭಾಗ : ಮೊದಲನೇ ಸ್ಥಾನ ಅಮೂಲ್ಯ ಪುಟ್ಟರಾಜು, ಎರಡನೇ ಸ್ಥಾನ ಚಿಂತನ್ [ಫೋಟೋಗಳು ಇಲ್ಲಿವೆ]
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications