ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಫೆ.17ರಂದು ಕುವೈತ್ನಲ್ಲಿ ದಾಸೋತ್ಸವ 2012
ಬೆಂಗಳೂರಿನಿಂದ ಖ್ಯಾತ ಹಿಂದೂಸ್ತಾನಿ ಗಾಯಕ ಶಂಕರ್ ಶಾನುಭಾಗ್ ಅವರು ದಾಸ ಸಂಕೀರ್ತನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಇವರಿಗೆ ನರೇಂದ್ರ ನಾಯಕ್ ಹಾರ್ಮೋನಿಯಂ ಮತ್ತು ತೋನ್ಸೆ ರಂಗ ಪೈ ಅವರು ತಬಲಾ ಸಾಥ್ ನೀಡಲಿದ್ದಾರೆ.
ಫೆ.18ರಂದು ನರೇಂದ್ರ ನಾಯಕ್ ಅವರು ಇಲ್ಲಿನ ಭಾರತೀಯ ಪ್ರೌಢ ಶಾಲೆಯ ಮಕ್ಕಳಿಗೆ ಭವಿಷ್ಯ ನಿರೂಪಣೆಯ ಕುರಿತು ಮಾಹಿತಿ ನೀಡಲಿದ್ದಾರೆ ಎಂದು ಕನ್ನಡ ಕೂಟದ ಅಧ್ಯಕ್ಷ ಡಾ. ಸುರೇಂದ್ರ ನಾಯಕ್ ಕಾಪಾಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ.
Comments
English summary
Kuwait Kannada Koota has organized 'Dasotsava-2012' on February 17. Hindustani singer Shankar Shanbhag will be rendering keertanas on this occasion. Lots of cultural activities too have been organized.
Story first published: Thursday, February 16, 2012, 15:30 [IST]