ಕುವೈತ್ ಕನ್ನಡ ಕೂಟದಿಂದ ದಾಸ ಜಯಂತಿ ಆಚರಣೆ

ಈ ಸಲದ ಮುಖ್ಯ ಆಕರ್ಷಣೆಯಾಗಿ ಖ್ಯಾತ ಹಿಂದೂಸ್ತಾನಿ ಗಾಯಕ ಶಂಕರ್ ಶಾನಭಾಗ್ ಅವರ ದಾಸರ ಕೀರ್ತನೆಗಳ ಗಾಯನ ಕಾರ್ಯಕ್ರಮ ನಡೆಯಿತು. ಇವರಿಗೆ ನರೇಂದ್ರ ನಾಯಕ್ ಹಾರ್ಮೋನಿಯಂ, ತೋನ್ಸೆ ರಂಗ ಪೈ ತಬಲಾ ಹಾಗೂ ಕೆ. ಜಯಂತ್ ನಾಯಕ್ ಮತ್ತು ಕಮಲಾಕ್ಷ ಕಿಣಿ ತಾಳದಲ್ಲಿ ಸಹಕರಿಸಿದರು.
ಈ ಗಾಯನ ಕಾರ್ಯಕ್ರಮ ನೆರೆದ ಪ್ರೇಕ್ಷಕ ವೃಂದದ ಪ್ರಶಂಷೆಗೆ ಪಾತ್ರವಾಯಿತು. ಕೂಟದ ಸದಸ್ಯರು ರಾಧಾ ಕಲ್ಯಾಣವನ್ನು ಶಾಸ್ತೋಕ್ತವಾಗಿ ಕರ್ನಾಟಕ ಸಂಗೀತ ಗಾಯನದೊಂದಿಗೆ ವಧುವರರ ಮೆರವಣಿಗೆ, ನರ್ತನಗಳೊಂದಿಗೆ ನಡೆಸಿದರು. ವಿಶೇಷವಾಗಿ ಆಮಂತ್ರಿತರಾಗಿದ್ದ ಕರ್ನಾಟಕ ಸಂಗೀತ ವಿದುಷಿ ಬೆಂಗಳೂರಿನ ಸುಮಾ ವೆಂಕಟೇಶ್ ರ ಗಾಯನ ಕಾರ್ಯಕ್ರಮಕ್ಕೆ ವಿಶೇಷ ಕಳೆ ನೀಡಿತ್ತು.
ಕೂಟದ ಚಿಣ್ಣರು ರಂಗು ರಂಗಿನ ವೇಷ ಭೂಷಣಗಳಿಂದ ರಾಧಾ ಕೃಷ್ಣರಾಗಿ ಛದ್ಮ ವೇಷ ಸ್ಪರ್ಧೆಯಲ್ಲಿ ಕಾಣಿಸಿಕೊಂಡರು. ಕನ್ನಡ ಕೂಟದ ಅದ್ಯಕ್ಷ ಡಾ. ಸುರೇಂದ್ರ ನಾಯಕ್ ಕೆ. ಸ್ವಾಗತಿಸಿದರು. ಕಾರ್ಯದರ್ಶಿ ರಾಮ ಕುಮಾರ್ ವಂದಿಸಿದರು. ಪುಷ್ಕಳ ಗಣೇಶನ್, ರಾಮಚಂದ್ರ ಭಟ್, ರೇಖಾ ದಾಮೋದರ್, ಮಲ್ಲಿಕಾ ರವಿ, ಅನಿಲ್ ಪ್ರಭು, ರಮೇಶ್ ಚಿಕ್ಕಣ್ಣ, ಡಾ.ಯೋಗೇಶ್ ಸಹಕರಿಸಿದರು. ರಾಧಾ ಕಲ್ಯಾಣದ ಅಂಗವಾಗಿ ಮಂಗಳೂರು ಶೈಲಿಯ ಬಾಳೆಎಲೆ ಪ್ರಸಾದವನ್ನು ವಿತರಿಸಲಾಯಿತು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications