ಕಲಾವಿದರ ಪ್ರತಿಭೆಗೆ ಸಾಣೆಹಿಡಿದ ನಾಟಕ ಚೈತ್ರ

2010ರಲ್ಲಿ ನಮ್ಮೂರಿನ ಪ್ರತಿಭಾನ್ವಿತ ಕಲಾವಿದೆ ಶರ್ಮಿಳಾ ವಿದ್ಯಾಧರ ನೆಟ್ಟ ಬೀಜ "ನಾಟಕ ಚೈತ್ರ". ನಮ್ಮೂರಿನ ಹವ್ಯಾಸಿ ರಂಗ ಕಲಾವಿದರನ್ನು ಒಟ್ಟುಗೂಡಿಸಿ, ಒಳ್ಳೆಯ ನಾಟಕಗಳನ್ನು ಪ್ರದರ್ಶಿಸಿ, ಸಂಗ್ರಹಿಸಿದ ದುಡ್ದೆಲ್ಲವನ್ನೂ ಭಾರತದಲ್ಲಿ ಜನಸೇವೆ ನಡೆಸುತ್ತಿರುವ ಒಂದಲ್ಲ ಒಂದು ಲಾಭರಹಿತ ಸಂಸ್ಥೆಗೆ ದಾನ ಮಾಡುವ ಉದ್ದೇಶದಿಂದ ನೆಟ್ಟ ಬೀಜಕ್ಕೆ ನೀರು, ನೆರಳು, ರಸಗೊಬ್ಬರ ಎಲ್ಲವನ್ನೂ ತನುಮನಧನ ಸಮೇತ ಧಾರೆ ಎರೆದವರು ನೂರಾರು ಮಂದಿ - ಕಲಾವಿದರು ಮತ್ತು ಅವರ ಮನೆಮಂದಿ, ದಾನಿಗಳು, ಪ್ರೇಕ್ಷಕರು ಮತ್ತು ಕೆ.ಕೆ.ಎನ್.ಸಿ.
ಶರ್ಮಿಳಾ ಅವರು ಆಗ ಬೇ ಏರಿಯಾ ಕನ್ನಡಿಗರಿಗರಿಗೆ "ನಮ್ಮೊಳಗೊಬ್ಬ ನಾಜೂಕಯ್ಯ" ಮತ್ತು "ಕೊರಿಯಪ್ಪನ ಕೊರಿಯೋಗ್ರಫಿ" ಎನ್ನುವ ಎರಡು ನಾಟಕಗಳನ್ನು ನಿರ್ದೇಶಿಸಿ ಪ್ರದರ್ಶಿಸಿದರು. ಈ ವರ್ಷ ಶರ್ಮಿಳಾ ಅವರು ಓಸಾಟ್ www.osaat.org ಮತ್ತು Second Harvest Food Bank ಸಂಸ್ಥೆಗೆ ಬೆಂಬಲ ನೀಡುವ ಉದ್ದೇಶದಿಂದ ಭಾನುವಾರ, ಮಾರ್ಚ್ 4ರಂದು, ಸ್ಯಾನ್ ಹೋಸೆಯ ಮೌಂಟ್ ಪ್ಲೆಸಂಟ್ ಹೈಸ್ಕೂಲಿನ ಸಭಾಂಗಣದಲ್ಲಿ ಎರಡು ನಾಟಕಗಳನ್ನು ಪ್ರದರ್ಶಿಸಿದರು. [ನಾಟಕ ನಂಗ್ಯಾಕೋ ಡೌಟು]
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications