ಕಾಂಗರೂ ನಾಡಿನಲ್ಲೊಂದು ಕನ್ನಡ ಶಾಲೆಯ ಜನನ

ಅಡಿಲೇಡ್ ಕನ್ನಡ ಸಂಘದ ಉಪಾಧ್ಯಕ್ಷರಾದ ಉಮೇಶ್ ನಾಗಸಂದ್ರ ಅವರು ಈ ದಂಪತಿಗಳಿಗೆ ಮಾರ್ಗದರ್ಶಕರಾಗಿದ್ದಾರೆ. ಪ್ರೊ. ಧರಣೇಂದ್ರ ಅವರು ದೀಪ ಬೆಳಗುವ ಮೂಲಕ ಕನ್ನಡ ಜ್ಯೋತಿಯನ್ನು ಈ ಕಾಂಗರೂ ನಾಡಿನಲ್ಲಿ ಪಸರಿಸಿದ್ದಾರೆ. ಕನ್ನಡಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕನ್ನಡ ಶಾಲೆಗಳನ್ನು ಮುಚ್ಚುತ್ತಿರುವ ಸಂದರ್ಭದಲ್ಲಿ, ನೀವು ಇಲ್ಲಿ ಕನ್ನಡ ಶಾಲೆ ಶುರುಮಾಡುತ್ತಿದ್ದೀರಾ. ನಿಮಗೆ ಕನ್ನಡಾಂಬೆ ಆಶೀರ್ವಾದ ಸದಾ ಇರುತ್ತದೆ ಎಂದು ಹಾರೈಸಿದರು.
ಗಾಯತ್ರಿ ಅವರು ಎಲ್ಲರನ್ನೂ ಸ್ವಾಗತಿಸಿ, ಈ ಶಾಲೆ ಅ ಮೂಲ ಉದ್ದೇಶವನ್ನು ವಿವರಿಸಿದರು. ಅಡಿಲೇಡ್ ಇಂಗ್ಲಿಷ್ ಸ್ಕೂಲ್ ನ ಪ್ರಿನ್ಸಿಪಾಲ್ ಆದ ಮಿಸ್ ಜೂಲಿ ಪ್ರೆಸ್ಸರ್ ಅವರು ಕನ್ನಡ ಶಾಲೆ ನಡೆಸಲು ಸ್ಥಳಾವಕಾಶ ಮಾಡಿಕೊಟ್ಟಿದ್ದಾರೆ. ಎಥ್ನಿಕ್ ಸ್ಕೂಲ್ ನ ಅಧ್ಯಕ್ಷರಾದ ಮಸ್ ಇಂತ ರುಂಪ್ ಮತ್ತು ಅಡಿಲೇಡ್ ಇಂಗ್ಲಿಷ್ ಸ್ಕೂಲ್ ನ ಉಪ ಪ್ರಾಂಶುಪಾಲರಾದ ಬಿನ್ಹ್ ಕುಇನ್ಹ ನ್ಗುಇನ್ ಪಾಲ್ಗೊಂಡಿದ್ದರು. ಕನ್ನಡ ಕಲಿಯುತ್ತಿರುವ ಮಕ್ಕಳು 'ಬಾರಿಸು ಕನ್ನಡ ಡಿಂಡಿಮವ' ಹಾಡನ್ನು ಗಾಯತ್ರಿ ಅವರ ಮಾರ್ಗದರ್ಶನದಲ್ಲಿ ಸುಶ್ರಾವ್ಯವಾಗಿ ಹಾಡಿದರು.
ಶಾಲೆಯ ಕಾರ್ಯಕಾರಿ ಸಮಿತಿಯ ವಿವರ
ಡಾ. ಉಮೇಶ್ ನಾಗಸಂದ್ರ - ಅಧ್ಯಕ್ಷರು
ಕನ್ವಾಲ್ ಸಿಂಗ್- ಉಪ ಅಧ್ಯಕ್ಷರು
ಗಾಯತ್ರಿ ಹಿರೇಮಠ- ಕಾರ್ಯಕಾರಿಣಿ
ಷಡಕ್ಷರಿ ಅದವಯ್ಯನ ಮಠ - ಖಜಾಂಜಿ
ನಿಮ್ಮ ಮಕ್ಕಳಿಗೂ ಈ ಅಡಿಲೇಡ್ ನಗರದಲ್ಲಿ ಕನ್ನಡ ಕಲಿಸಬೇಕೆಂಬ ಆಸಕ್ತಿಯಿದ್ದರೆ, ಸಂಪರ್ಕಿಸಿ ಈಮೈಲ್: [email protected] ಅಥವಾ ಉಮೇಶ್ ನಾಗಸಂದ್ರ ಅವರ ದೂರವಾಣಿ ಸಂಖ್ಯೆ 0401 034 456.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications