ದುಬೈ, ಯುಎಇನಲ್ಲಿ ಅಣ್ಣಾಬಾಂಡ್ ಬಿಡುಗಡೆ

ಈ ಮೊದಲು ಮೇ 1 ರಂದೇ ವಿದೇಶಗಳಲ್ಲೂ ಈ ಚಿತ್ರ ಬಿಡುಗಡೆಯಾಗಲಿದೆ ಎಂದು ಘೋಷಿಸಲಾಗಿತ್ತಾದರೂ ಎರಡು ದಿನ ತಡವಾಗಿ ಅಲ್ಲಿ ಬಿಡುಗಡೆ ಕಾಣುತ್ತಿದೆ. ಅಲ್ಲಿನ 3 ಚಿತ್ರಮಂದಿರಗಳಲ್ಲಿ ಅಣ್ಣಾಬಾಂಡ್ ಪ್ರದರ್ಶನವಾಗಲಿದ್ದು ಅಲ್ಲಿರುವ ಕನ್ನಡಿಗರಿಗೆ ವೀಕೆಂಡಿನಲ್ಲಿ (ದುಬೈನಲ್ಲಿ ಶುಕ್ರವಾರ ವಾರದ ರಜಾ ದಿನ) ಹಬ್ಬದೂಟ ಕಾದಿದೆ. ಚಿತ್ರವಿಮರ್ಶೆ ಓದಿ...
ಪುನೀತ್ ರಾಜ್ ಕುಮಾರ್, ಪ್ರಿಯಾಮಣಿ ಹಾಗೂ ನಿಧಿ ಸುಬ್ಬಯ್ಯ ಮುಖ್ಯ ಭೂಮಿಕೆಯಲ್ಲಿರುವ ಅಣ್ಣಾಬಾಂಡ್ ಚಿತ್ರದಲ್ಲಿ ರಂಗಾಯಣ ರಘು, ಅವಿನಾಶ್ ಹಾಗೂ ನೀನಾಸಂ ಸತೀಶ್ ಪ್ರಮುಖ ಪೋಷಕವರ್ಗದಲ್ಲಿದ್ದಾರೆ. ಸತ್ಯ ಹೆಗಡ ಕೆಮರಾ ಹಾಗೂ ವಿ ಹರಿಕೃಷ್ಣ ಸಂಗೀತ ಚಿತ್ರಕ್ಕಿದೆ. ರಾಘವೇಂದ್ರ ರಾಜ್ ಕುಮಾರ್ ಈ ಚಿತ್ರದ ನಿರ್ಮಾಪಕರು.
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ:
ಶೇಖರ್- 055 5304576
ಸಂಜೀವ್- 055 6544989
ಗಂಗಾಧರ್- 050 4586228
ಶ್ರೀನು- 055 3133563
ರಾಜಣ್ಣ- 055 5441337
ಜಗನ್ನಾಥ್ ಬಳ್ಳಾರಿ (ಮೊಬೈಲ್)- 055 6675350
(ಒನ್ ಇಂಡಿಯಾ ಕನ್ನಡ)
More From
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications