ದುಬೈ, ಯುಎಇನಲ್ಲಿ ಅಣ್ಣಾಬಾಂಡ್ ಬಿಡುಗಡೆ

ಈ ಮೊದಲು ಮೇ 1 ರಂದೇ ವಿದೇಶಗಳಲ್ಲೂ ಈ ಚಿತ್ರ ಬಿಡುಗಡೆಯಾಗಲಿದೆ ಎಂದು ಘೋಷಿಸಲಾಗಿತ್ತಾದರೂ ಎರಡು ದಿನ ತಡವಾಗಿ ಅಲ್ಲಿ ಬಿಡುಗಡೆ ಕಾಣುತ್ತಿದೆ. ಅಲ್ಲಿನ 3 ಚಿತ್ರಮಂದಿರಗಳಲ್ಲಿ ಅಣ್ಣಾಬಾಂಡ್ ಪ್ರದರ್ಶನವಾಗಲಿದ್ದು ಅಲ್ಲಿರುವ ಕನ್ನಡಿಗರಿಗೆ ವೀಕೆಂಡಿನಲ್ಲಿ (ದುಬೈನಲ್ಲಿ ಶುಕ್ರವಾರ ವಾರದ ರಜಾ ದಿನ) ಹಬ್ಬದೂಟ ಕಾದಿದೆ. ಚಿತ್ರವಿಮರ್ಶೆ ಓದಿ...
ಪುನೀತ್ ರಾಜ್ ಕುಮಾರ್, ಪ್ರಿಯಾಮಣಿ ಹಾಗೂ ನಿಧಿ ಸುಬ್ಬಯ್ಯ ಮುಖ್ಯ ಭೂಮಿಕೆಯಲ್ಲಿರುವ ಅಣ್ಣಾಬಾಂಡ್ ಚಿತ್ರದಲ್ಲಿ ರಂಗಾಯಣ ರಘು, ಅವಿನಾಶ್ ಹಾಗೂ ನೀನಾಸಂ ಸತೀಶ್ ಪ್ರಮುಖ ಪೋಷಕವರ್ಗದಲ್ಲಿದ್ದಾರೆ. ಸತ್ಯ ಹೆಗಡ ಕೆಮರಾ ಹಾಗೂ ವಿ ಹರಿಕೃಷ್ಣ ಸಂಗೀತ ಚಿತ್ರಕ್ಕಿದೆ. ರಾಘವೇಂದ್ರ ರಾಜ್ ಕುಮಾರ್ ಈ ಚಿತ್ರದ ನಿರ್ಮಾಪಕರು.
ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ:
ಶೇಖರ್- 055 5304576
ಸಂಜೀವ್- 055 6544989
ಗಂಗಾಧರ್- 050 4586228
ಶ್ರೀನು- 055 3133563
ರಾಜಣ್ಣ- 055 5441337
ಜಗನ್ನಾಥ್ ಬಳ್ಳಾರಿ (ಮೊಬೈಲ್)- 055 6675350
(ಒನ್ ಇಂಡಿಯಾ ಕನ್ನಡ)
More From
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications