ನ.16ರಂದು ಧ್ವನಿ ಆನ್ಲೈನ್ ಇ-ಪತ್ರಿಕೆ ಬಿಡುಗಡೆ

ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಸಂಜೆ 5.45ಕ್ಕೆ ನಡೆಯಲಿರುವ ಸಮಾರಂಭದಲ್ಲಿ ಇ-ಮಾಸಪತ್ರಿಕೆ ಲೋಕಾಪ್ರಣೆಯಾಗಲಿದೆ. ಮಲ್ಲೇಶ್ವರದ ವೈಯಾಲಿ ಕಾವಲ್ನಲ್ಲಿರುವ ಪಂಪ ಸಾಂಸ್ಕೃತಿಕ ಕೇಂದ್ರ ಈ ಕಾರ್ಯಕ್ರಮವನ್ನು ಆಯೋಜಿಸಿದೆ.
ಈ ವರ್ಷ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ಖ್ಯಾತ ವಿಮರ್ಶಕ ಡಾ. ಎಚ್.ಎಸ್. ರಾಘವೇಂದ್ರರಾವ್ ಅವರು ಇ-ಮಾಸಿಕ ಪತ್ರಿಕೆಯನ್ನು ಬಿಡುಗಡೆ ಮಾಡುತ್ತಿದ್ದಾರೆ. ಜಾತ್ಯತೀತ ಜನತಾದಳದ ಕಾರ್ಯಾಧ್ಯಕ್ಷ ಪಿ.ಜಿ.ಆರ್. ಸಿಂಧ್ಯಾ ಅವರು ಅಧ್ಯಕ್ಷತೆ ವಹಿಸುತ್ತಿದ್ದಾರೆ. ಖ್ಯಾತ ಕವಿ ಬಿ.ಆರ್. ಲಕ್ಷ್ಮಣರಾವ್ ಅವರು ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ.
ರಂಗಭೂಮಿ ಮತ್ತು ಸಿನೆಮಾರಂಗದ ಹಿರಿಯ ಕಲಾವಿದ ಎಚ್.ಜಿ. ಸೋಮಶೇಖರ ರಾವ್, ಕರ್ನಾಟಕ ಸಂಗೀತ ಮತ್ತು ನೃತ್ಯ ಅಕಾಡೆಮಿಯ ಅಧ್ಯಕ್ಷೆ ವೈಜಯಂತಿ ಕಾಶಿ, ಕರ್ನಾಟಕ ನಾಟಕ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಶ್ರೀನಿವಾಸ ಜಿ. ಕಪ್ಪಣ್ಣ ಅವರು ಕೂಡ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಪ್ರಕಾಶ್ ರಾವ್ ಪಯ್ಯಾರ್ ಅವರು ಉಪಸ್ಥಿತರಿರಲಿದ್ದು, ರಂಗಭೂಮಿ ಮತ್ತು ಚಲನಚಿತ್ರ ಕಲಾವಿದ ವೆಂಕಟರಾಜು ಅವರು ನಿರೂಪಣೆ ಮಾಡಲಿದ್ದಾರೆ. ಸಂಜೆ 5.30ಕ್ಕೆ ಚಹಾಕೂಟ ಕೂಡ ಏರ್ಪಡಿಸಲಾಗಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications