ವೀರೇಂದ್ರ ಹೆಗ್ಗಡೆಗೆ ಒಮಾನ್ ಸನ್ಮಾನ-ಸ್ಪಷ್ಟನೆ

ಈ ಕಾರ್ಯಕ್ರಮವನ್ನು ಒಮಾನ್ ನಲ್ಲಿ ನೆಲೆಸಿರುವ ಕರ್ನಾಟಕದ ಎಲ್ಲಾ ಸಮುದಾಯಕ್ಕೆ ಸೇರಿರುವ ಜನತೆಯಿಂದ ಆಯೋಜಿಸಲಾಗಿದೆಯೇ ವಿನಃ ಯಾವುದೇ ಒಂದು ನಿರ್ದಿಷ್ಟ ಸಮುದಾಯ ಅಥವಾ ಸಂಘದಿಂದಲ್ಲ ಎಂದು ಒಮಾನ್ ಬಂಟರ ಸಂಘ ಸ್ಪಷ್ಟಪಡಿಸಿದೆ.
ಕೇವಲ ಬಂಟರು ಮಾತ್ರ ಪಾಲ್ಗೊಳ್ಳಬಹುದೇ ಅಥವಾ ಇತರ ಸಮುದಾಯದ ಕನ್ನಡಿಗರು ಭಾಗವಹಿಸಬಹುದೇ ಎಂಬ ಬಗ್ಗೆ ಉದ್ಭವಿಸಿದ್ದ ಗೊಂದಲವನ್ನು ಈ ಮೂಲಕ ನಿವಾರಿಸಲಾಗುತ್ತಿದೆ ಎಂದು ಬಂಟರ ಸಂಘ ಗುರುವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಗ್ಗಡೆ ಅವರ ಸನ್ಮಾನ ಸಮಾರಂಭ ಸೆಪ್ಟೆಂಬರ್ 27ರ ಗುರುವಾರ ಒಮಾನ್ ನ ಆಲ್ ಫಲಾಜ್ ಹೋಟೆಲಿನ ಗ್ರ್ಯಾಂಡ್ ಹಾಲ್ ನಲ್ಲಿ ನಡೆಯಲಿದೆ. ಅಂದು ಸಂಜೆ 6 ಗಂಟೆಗೆ ಸಭಾಂಗಣದ ಬಾಗಿಲು ತೆರೆಯುತ್ತದೆ. 7 ಗಂಟೆಗೆ ಕಾರ್ಯಕ್ರಮ ಆರಂಭ. ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ಇರತ್ವೆ.
ಸ್ವಯಂಪ್ರೇರಣೆಯಿಂದ ಹರಿದುಬರುವ ಕಾಣಿಕೆಗಳಿಂದ ಕಾರ್ಯಕ್ರಮದ ಖರ್ಚುವೆಚ್ಚವನ್ನು ಭರಿಸಲಾಗುತ್ತದೆ. ಕಾಣಿಕೆ ನೀಡಬಯಸುವ ಬಂಟ್ ಸದಸ್ಯರು ಈ ಕೆಳಕಂಡ ಸ್ವಯಂಸೇವಕರನ್ನು ಸಂಪರ್ಕಿಸಬಹುದಾಗಿದೆ.
ಶಂಕರ್ ಟಿ ಶೆಟ್ಟಿ (99387409), ಶಶಿಧರ್ ಶೆಟ್ಟಿ (99335480), ನಾಗೇಶ್ ಶೆಟ್ಟಿ (99219004). ಕಾಣಿಕೆ ತಲುಪಿಸಲು ಕಡೆಯ ದಿನಾಂಕ 15 ಸೆಪ್ಟೆಂಬರ್. ಕರ್ನಾಟಕ ಸಂಜಾತ ಒಮಾನ್ ನಿವಾಸಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ವೀರೇಂದ್ರ ಹೆಗ್ಗಡೆ ಅವರ ಆರ್ಶೀರ್ವಾದ ಪಡೆಯಬೇಕೆಂದು ಒಮಾನ್ ಬಂಟರ ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications