ಡಾ.ಪಂಡಿತಾರಾಧ್ಯ ಸ್ವಾಮಿಗೆ 'ಧ್ವನಿ ಶ್ರೀರಂಗ' ಪ್ರಶಸ್ತಿ

ಖ್ಯಾತ ಕನ್ನಡ ನಾಟಕಗಾರ ಶ್ರೀರಂಗ(ಆದ್ಯ ರಂಗಾಚಾರ್ಯ)ರ ನೆನಪಿನಲ್ಲಿ ರಂಗಕರ್ಮಿಗಳಿಗೆ 'ಧ್ವನಿ ಶ್ರೀರಂಗ' ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯು ರೂ. 25,000/- ನಗದು, ಸ್ಮರಣಿಕೆ ಹಾಗೂ ದುಬೈಯ ಪ್ರಯಾಣ ಹಾಗೂ ವಸತಿಯ ವೆಚ್ಚವನ್ನು ಒಳಗೊಂಡಿರುವುದು.
ಸಾಣೇಹಳ್ಳಿಯಂಥ ಕುಗ್ರಾಮ ನಾಡಿನ ಎಲ್ಲ ಬುದ್ಧಿವಂತರ ಗಮನ ಸೆಳೆಯಲು ಶ್ರೀಗಳ ರಂಗ ಚಟುವಟಿಕೆಗಳೇ ಕಾರಣ. ಸಾಣೇಹಳ್ಳಿಯಲ್ಲಿ "ಶ್ರೀ ಶಿವಕುಮಾರ ಕಲಾ ಸಂಘ", "ಶಿವ ಸಂಚಾರ" ರಂಗತಿರುಗಾಟದ ತಂಡವನ್ನು ಕಟ್ಟಿ ತಮ್ಮನ್ನು ರಂಗ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ ಪಂಡಿತಾರಾಧ್ಯ ಅವರು. ಸಾಣೇಹಳ್ಳಿಯಲ್ಲಿ ಇರುವ ಗ್ರೀಕ್ ಮಾದರಿಯ ಸುಮಾರು ನಾಲ್ಕು ಸಾವಿರ ಜನರು ಕೂರುವ ರಂಗಮಂದಿರ ಇವರ ಕನಸಿನ ಕೂಸು.
ಮಾರ್ಚ್ 22 ಶುಕ್ರವಾರ ಸಂಜೆ 5.30ಕ್ಕೆ ಎಮಿರೇಟ್ಸ್ ಥಿಯೇಟರ್ , ದುಬೈಯಲ್ಲಿ ಧ್ವನಿ ಪ್ರತಿಷ್ಠಾನದ 28ನೇ ವಾರ್ಷಿಕೋತ್ಸವ 'ಧ್ವನಿ ರಂಗ ಸಿರಿ-2013'ರಲ್ಲಿ ಪ್ರಶಸ್ತಿ ಪ್ರದಾನ ನೆರವೇರಿಸಲಾಗುವುದು. ಸಮಾರಂಭದ ಅಂಗವಾಗಿ ಧ್ವನಿ ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ್ ರಾವ್ ಪಯ್ಯಾರ್ ಅವರ ನಿರ್ದೇಶನದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡರ ಅಂತಾರಾಷ್ಟ್ರೀಯ ಖ್ಯಾತಿಯ 'ಬಲಿ' ಕನ್ನಡ ನಾಟಕವನ್ನು ಪ್ರದರ್ಶಿಸಲಾಗುವುದು. ನಾಟಕಕ್ಕೆ ಪ್ರವೇಶ ಉಚಿತವಾಗಿದ್ದು ಸಮಸ್ತ ಕನ್ನಡಿಗರಿಗೆ ಆಡಳಿತ ಮಂಡಳಿಯಿಂದ ಸ್ವಾಗತ ಕೋರಲಾಗಿದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications