ವಸಂತ ಸಾಹಿತ್ಯೋತ್ಸವ : ಕವನ ಓದಲು ಆಹ್ವಾನ

ಸುಪ್ರಸಿದ್ಧ ಸ್ಠಳೀಯ ಕನ್ನಡ ಸಂಸ್ಥೆಯಾದ 'ಹ್ಯೂಸ್ಟನ್ ಕನ್ನಡ ವೃಂದ' ಈ ಸಂಘಟನೆಯಲ್ಲಿ ಸಹಪ್ರವರ್ತಕ ಪಾತ್ರ ವಹಿಸಿದೆ. ಟೆಕ್ಸಸ್ ರಾಜ್ಯದ ಇತರ ಹೆಸರಾಂತ ಕನ್ನಡ ಸಂಸ್ಥೆಗಳಾದ - ಆಸ್ಟಿನ್ ಕನ್ನಡ ಕೂಟ, ಸ್ಯಾನ್ ಆಂಟೋನಿಯೋದ ಕುವೆಂಪು ಕನ್ನಡ ಕೂಟ, ಡಲ್ಲಾಸ್ನ ಮಲ್ಲಿಗೆ ಕನ್ನಡ ಕೂಟ, ಮತ್ತು ರಿಯೋ ಗ್ರ್ಯಾಂಡ್ ವ್ಯಾಲಿಯ ಕನ್ನಡಕೂಟ - ಇವು ಈ ಸಮ್ಮೇಳನಕ್ಕೆ ತುಂಬು ಹೃದಯದಿಂದ ತಮ್ಮ ಸಹಕಾರ ಹಸ್ತವನ್ನು ಚಾಚುತ್ತಿವೆ.
ರೈಸ್ ಯೂನಿವರ್ಸಿಟಿಯ ಹ್ಯಾಮನ್ ಹಾಲ್ ಸಭಾಂಗಣದಲ್ಲಿ ನಡೆಯುವ ಈ ಸಾಹಿತ್ಯ ಸಮಾರಂಭದ ಅಂಗವಾಗಿ ನಡೆಯುವ ಕವಿಗೋಷ್ಠಿಯಲ್ಲಿ ನಿಮ್ಮ ಕವನಗಳನ್ನು ಓದಲು ಇದೋ ಇಲ್ಲಿದೆ ಪ್ರೀತಿಯ ಕರೆಯೋಲೆ. ಹೆಸರು 'ಕವಿ ಗೋಷ್ಠಿ'ಯಾದರೂ ಗದ್ಯ ಓದಲು ಅಡ್ಡಿ ಏನಿಲ್ಲ! ನಿಮ್ಮ ಕಂಪ್ಯೂಟರ್ ಕೀಲಿ ಮಣೆಯಲ್ಲಿ ಅಥವಾ ಲೇಖನಿಯಲ್ಲಿ ಹರಿದು ಬಂದ ಸರಸ್ವತಿಯ ನಾದ ಮಾಧುರ್ಯಕ್ಕೆ ಇಲ್ಲಿದೆ ಅಭಿವ್ಯಕ್ತಿಯ ವೇದಿಕೆ.
ಕವಿ ಗೋಷ್ಠಿಯಲ್ಲಿ ಭಾಗವಹಿಸಲು ಇಚ್ಛಿಸುವವರು ಈ ಕೆಳಗಿನ ಅಂಶಗಳನ್ನು ಗಮನಿಸಬೇಕಾಗಿ ವಿನಂತಿ:
* ಪ್ರತಿಯೊಬ್ಬರಿಗೂ ಕವನ ವಾಚನಕ್ಕೆ ಐದು ನಿಮಿಷ ಹಾಗೂ ಗದ್ಯ ವಾಚನಕ್ಕೆ ಏಳು ನಿಮಿಷ ಕಾಲಾವಧಿ ನೀಡಲಾಗುತ್ತದೆ.
* ನಿಮ್ಮ ರಚನೆಯನ್ನು ನೀವೇ ಓದಬೇಕು.
* ನೀವು ಓದಬೇಕೆಂದಿರುವ ಸಾಹಿತ್ಯವನ್ನು 'ಬರಹ'ದಲ್ಲಿ ಟೈಪ್ ಮಾಡಿ ಮುಂಚಿತವಾಗಿ ನಮಗೆ ಕಳಿಸಿಕೊಡಿ.
* ನಿಮ್ಮ ರಚನೆಯನ್ನು ಕಳಿಸಲು ಕೊನೆಯ ದಿನಾಂಕ ಏಪ್ರಿಲ್ 27, 2013.
* ಕವಿಗೋಷ್ಠಿಯಲ್ಲಿ ಪ್ರಸ್ತುತಿಯ ಆಯ್ಕೆಯ ಬಗ್ಗೆ ನಮ್ಮ ನಿರ್ಧಾರವೇ ಅಂತಿಮ.
* ನಿಮ್ಮ ರಚನೆಯನ್ನು ಈ ಕೆಳ ಕಂಡ ವಿಳಾಸಕ್ಕೆ ಈಮೇಲ್ ಮಾಡಿ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications