ಅಮೆರಿಕದಲ್ಲಿ ಪುತ್ತಿಗೆ ಶ್ರೀಗಳು, ಫಿನಿಕ್ಸ್ನಲ್ಲಿ ಸಂಭ್ರಮ

3 ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಶೇಷವಾಗಿ ಜ್ಞಾನ ಸತ್ರವು ವಿದ್ವಾಂಸರ ಮಾರ್ಗದರ್ಶನದಲ್ಲಿ ಜರಗಿತು. ಪ್ರಪ್ರಥಮ ಬಾರಿಗೆ ಅಮೆರಿಕದಲ್ಲಿ ರಾಯರು ಬಂದು ನೆಲೆಸಿದ್ದರಿಂದ ಅಮೆರಿಕಾದ್ಯಂತ ಇರುವ ರಾಯರ ಭಕ್ತರು ಶ್ರೀ ರಾಯರ ದರ್ಶನ ಪಡೆದು ಪುಳಕಿತರಾದರು. ಭಕ್ತರಿಗಾಗಿ ವಿಶೇಷ ಪ್ರವಚನವನ್ನು ಕೂಡ ಏರ್ಪಡಿಸಲಾಗಿತ್ತು.
ಮೃತ್ತಿಕಾ ಬೃಂದಾವನವನ್ನು ಘಂಟಾನಾದ, ಜಾಗಟೆಯ ಸದ್ದು, ಮಂತ್ರ ಘೋಷಗಳೊಂದಿಗೆ ಅತ್ಯಂತ ಸಂಭ್ರಮದಿಂದ ಪಲ್ಲಕಿಯಲ್ಲಿ ಇಟ್ಟುಕೊಂಡು ಮೆರವಣಿಗೆಯ ಮುಖಾಂತರ ಶ್ರೀ ವೆಂಕಟ ಕೃಷ್ಣ ಕ್ಷೇತ್ರಕ್ಕೆ ತರಲಾಯಿತು. ರಾಯರ ಅಷ್ಟೋತ್ತರ ಪಠಿಸಲಾಯಿತು. ಬೃಂದಾವನಕ್ಕೆ ಅಭಿಷೇಕವಾದನಂತರ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತಾದಿಗಳಿಗೆಲ್ಲ ಪೂಜ್ಯ ಪುತ್ತಿಗೆ ಮಠದ ಶ್ರೀಗಳಾದ ಸುಗುಣೇಂದ್ರ ತೀರ್ಥರು ಮಂತ್ರಾಕ್ಷತೆ ನೀಡಿದರು. ಪ್ರತಿಷ್ಠಾಪನೆ, ಪೂಜೆಯ ನಂತರ ಭಕ್ತರಿಗೆ ಪ್ರಸಾದವನ್ನು ವಿತರಿಸಲಾಯಿತು.
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications