ಕೆಕೆಎನ್ಸಿ ಯುಗಾದಿ ಕಥಾಸ್ಪರ್ಧೆ, ಏ.5ರೊಳಗೆ ಕಳಿಸಿ

ಸ್ಪರ್ಧೆಯ ನಿಯಮಗಳು ಈ ಕೆಳಗಿನಂತಿವೆ
* ಕಥೆಯು ಕನ್ನಡದಲ್ಲಿರಬೇಕು ಮತ್ತು ಆರು ಪುಟ ಮೀರಬಾರದು.
* ಕಥೆಯು ಸ್ವಂತದ್ದಾಗಿರಬೇಕು ಹಾಗೂ ಬೇರೆ ಎಲ್ಲೂ ಪ್ರಕಟವಾಗಿರಬಾರದು.
* ಅನುವಾದಿತ ಕಥೆಗಳಿಗೆ ಸ್ಪರ್ಧೆಯಲ್ಲಿ ಅವಕಾಶವಿಲ್ಲ.
* ಸ್ಪರ್ಧೆಗೆ ಕಳುಹಿಸಿದ ಕಥೆಗಳನ್ನು ಸ್ವರ್ಣಸೇತು 2013 ಸಂಚಿಕೆ ಪ್ರಕಟಣೆಯಾಗುವವರೆಗೂ ಬೇರೆಲ್ಲೂ (ಬ್ಲಾಗ್ ಸೇರಿದಂತೆ) ಪ್ರಕಟಿಸುವಂತಿಲ್ಲ.
* ಕಥೆಗಳು ಯೂನಿಕೋಡ್/ತುಂಗಾ ಫಾಂಟ್ ನಲ್ಲಿ, MS-Wordನಲ್ಲಿ ಫಾಂಟ್ ಸೈಜ಼್ 12ರಲ್ಲಿ ಕಳಿಸತಕ್ಕದ್ದು, ಯಾವುದೇ ಕಾರಣಕ್ಕೂ ಹಸ್ತಪ್ರತಿಗಳನ್ನು ಸ್ವೀಕರಿಸಲಾಗುವುದಿಲ್ಲ.
* ಕಳಿಸಿದ ಕಥೆಗಳಲ್ಲಿ ಹೆಚ್ಚಾಗಿ ಕಾಗುಣಿತ/ವ್ಯಾಕರಣ ದೋಷಗಳಿದ್ದಲ್ಲಿ, ಸ್ಪರ್ಧೆಗೆ ಪರಿಗಣಿಸುವುದಿಲ್ಲ.
* ಅಮೇರಿಕನ್ನಡಿಗರಿಗೆ ಮಾತ್ರ ಈ ಸ್ಪರ್ಧೆಯಲ್ಲಿ ಅವಕಾಶ.
* ನಿಮ್ಮ ಕಥೆಗಳನ್ನು ಏಪ್ರಿಲ್ 5, 2013ರ ಒಳಗೆ ಕಳಿಸತಕ್ಕದ್ದು.
* ಸ್ಪರ್ಧೆಗೆ ಒಂದಕ್ಕಿಂತ ಹೆಚ್ಚು ಕಥೆಗಳನ್ನು ಕಳಿಸುವ ಹಾಗಿಲ್ಲ.
* ಸ್ಪರ್ಧೆಗೆ ಸಲ್ಲಿಸಿದ ಯಾವುದೇ ಕಥೆಯನ್ನಾದರೂ ಸ್ವರ್ಣಸೇತು-2013ರಲ್ಲಿ ಪ್ರಕಟಿಸುವ ಅಥವಾ ಪ್ರಕಟಿಸದೆ ಇರುವ ತೀರ್ಮಾನ ಸ್ವರ್ಣಸೇತು ಸಂಪಾದಕ ಸಮಿತಿಯದಾಗಿರುತ್ತದೆ.
* ಕಥೆಯೊಂದಿಗೆ ನಿಮ್ಮ ಭಾವಚಿತ್ರ, ಈ-ಮೇಲ್ ವಿಳಾಸ ಹಾಗೂ ದೂರವಾಣಿ ಸಂಖ್ಯೆಯನ್ನು ದಯವಿಟ್ಟು ಕಳಿಸತಕ್ಕದ್ದು.
* ನಿಮ್ಮ ಕಥೆಗಳನ್ನು [email protected] ಗೆ ಕಳಿಸಿ.
* ತೀರ್ಪುಗಾರರ ನಿರ್ಧಾರವೇ ಅಂತಿಮ
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications