ಕೆಕೆಎನ್ಸಿ ಯುಗಾದಿ ಕಥಾಸ್ಪರ್ಧೆ, ಏ.5ರೊಳಗೆ ಕಳಿಸಿ

ಸ್ಪರ್ಧೆಯ ನಿಯಮಗಳು ಈ ಕೆಳಗಿನಂತಿವೆ
* ಕಥೆಯು ಕನ್ನಡದಲ್ಲಿರಬೇಕು ಮತ್ತು ಆರು ಪುಟ ಮೀರಬಾರದು.
* ಕಥೆಯು ಸ್ವಂತದ್ದಾಗಿರಬೇಕು ಹಾಗೂ ಬೇರೆ ಎಲ್ಲೂ ಪ್ರಕಟವಾಗಿರಬಾರದು.
* ಅನುವಾದಿತ ಕಥೆಗಳಿಗೆ ಸ್ಪರ್ಧೆಯಲ್ಲಿ ಅವಕಾಶವಿಲ್ಲ.
* ಸ್ಪರ್ಧೆಗೆ ಕಳುಹಿಸಿದ ಕಥೆಗಳನ್ನು ಸ್ವರ್ಣಸೇತು 2013 ಸಂಚಿಕೆ ಪ್ರಕಟಣೆಯಾಗುವವರೆಗೂ ಬೇರೆಲ್ಲೂ (ಬ್ಲಾಗ್ ಸೇರಿದಂತೆ) ಪ್ರಕಟಿಸುವಂತಿಲ್ಲ.
* ಕಥೆಗಳು ಯೂನಿಕೋಡ್/ತುಂಗಾ ಫಾಂಟ್ ನಲ್ಲಿ, MS-Wordನಲ್ಲಿ ಫಾಂಟ್ ಸೈಜ಼್ 12ರಲ್ಲಿ ಕಳಿಸತಕ್ಕದ್ದು, ಯಾವುದೇ ಕಾರಣಕ್ಕೂ ಹಸ್ತಪ್ರತಿಗಳನ್ನು ಸ್ವೀಕರಿಸಲಾಗುವುದಿಲ್ಲ.
* ಕಳಿಸಿದ ಕಥೆಗಳಲ್ಲಿ ಹೆಚ್ಚಾಗಿ ಕಾಗುಣಿತ/ವ್ಯಾಕರಣ ದೋಷಗಳಿದ್ದಲ್ಲಿ, ಸ್ಪರ್ಧೆಗೆ ಪರಿಗಣಿಸುವುದಿಲ್ಲ.
* ಅಮೇರಿಕನ್ನಡಿಗರಿಗೆ ಮಾತ್ರ ಈ ಸ್ಪರ್ಧೆಯಲ್ಲಿ ಅವಕಾಶ.
* ನಿಮ್ಮ ಕಥೆಗಳನ್ನು ಏಪ್ರಿಲ್ 5, 2013ರ ಒಳಗೆ ಕಳಿಸತಕ್ಕದ್ದು.
* ಸ್ಪರ್ಧೆಗೆ ಒಂದಕ್ಕಿಂತ ಹೆಚ್ಚು ಕಥೆಗಳನ್ನು ಕಳಿಸುವ ಹಾಗಿಲ್ಲ.
* ಸ್ಪರ್ಧೆಗೆ ಸಲ್ಲಿಸಿದ ಯಾವುದೇ ಕಥೆಯನ್ನಾದರೂ ಸ್ವರ್ಣಸೇತು-2013ರಲ್ಲಿ ಪ್ರಕಟಿಸುವ ಅಥವಾ ಪ್ರಕಟಿಸದೆ ಇರುವ ತೀರ್ಮಾನ ಸ್ವರ್ಣಸೇತು ಸಂಪಾದಕ ಸಮಿತಿಯದಾಗಿರುತ್ತದೆ.
* ಕಥೆಯೊಂದಿಗೆ ನಿಮ್ಮ ಭಾವಚಿತ್ರ, ಈ-ಮೇಲ್ ವಿಳಾಸ ಹಾಗೂ ದೂರವಾಣಿ ಸಂಖ್ಯೆಯನ್ನು ದಯವಿಟ್ಟು ಕಳಿಸತಕ್ಕದ್ದು.
* ನಿಮ್ಮ ಕಥೆಗಳನ್ನು [email protected] ಗೆ ಕಳಿಸಿ.
* ತೀರ್ಪುಗಾರರ ನಿರ್ಧಾರವೇ ಅಂತಿಮ
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications