ಕತಾರ್: ಸೇವೆಗಾಗಿ ಆರ್ಯಭಟ ಪ್ರಶಸ್ತಿ ಪಡೆದ ಬೆಂಗಳೂರಿನ ಸತೀಶ್
ದೋಹಾ (ಕತಾರ್) ಜೂನ್ 14 : ಸಮಾಜ ಸೇವೆಗಾಗಿ ಬೆಂಗಳೂರು ಮೂಲದವರಾದ ಬಿ.ಆರ್. ಸತೀಶ್ ಅವರಿಗೆ ಕತಾರ್ ನಲ್ಲಿ ''ಆರ್ಯಭಟ ಇಂಟರ್ ನ್ಯಾಷನಲ್ ಅವಾರ್ಡ್' ನೀಡಿ ಗೌರವಿಸಲಾಗಿದೆ.
ತಾಯ್ನಾಡಿನಿಂದ ದೂರವಿದ್ದರೂ, ಅಲ್ಲಿದ್ದುಕೊಂಡೇ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಬಿ. ಅರ್ ಸತೀಶ್ ರವರ ಸೇವೆಗಾಗಿ ಈ ಪ್ರಶಸ್ತಿಯನ್ನು ಅವರಿಗೆ ನೀಡಲಾಗಿದೆ.
ಮೂಲತಃ ಬೆಂಗಳೂರಿನವರಾದ ಬಿ. ಆರ್ ಸತೀಶ್, ಕಳೆದ ಹಲವಾರು ವರ್ಷಗಳಿಂದ ಕತಾರ್ ನಲ್ಲಿ ವಾಸಿಸುತ್ತಿದ್ದು, ಅಲ್ಲಿನ ಕ್ರೀಡೆ ಹಾಗೂ ಸಂಸ್ಕೃತಿಕ ಸಂಘಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸಾಮಾಜಮುಖಿ ಕಾರ್ಯಕ್ರಮಗಳಲ್ಲಿ ಮುಂಚೂಣಿಯಲ್ಲಿರುವ ಬಿ. ಆರ್. ಸತೀಶ್ ಅಲ್ಲಿನ ಅನಿವಾಸಿ ಭಾರತೀಯರ ಅಚ್ಚು ಮೆಚ್ಚಿನ ವ್ಯಕ್ತಿ.

'ಬದುಕು ಹಾಗೂ ಬದುಕಲು ಬಿಡು' ಎಂಬುವುದನ್ನು ತನ್ನ ಜೀವನದಲ್ಲಿ ಅಳವಡಿಸಿಕೊಂಡು ಬದುಕುತ್ತಿರುವ ಬಿ. ಆರ್. ಸತೀಶ್ ರವರ ಸೇವೆಯನ್ನು ಗುರುತಿಸಿ ಹಲವಾರು ಸಂಘ ಸಂಸ್ಥೆಗಳು ಸನ್ಮಾನಿಸಿವೆ. ಅದರಲ್ಲೂ ವಿಶೇಷವಾಗಿ ಸಂಘಟಕರನ್ನು ಪ್ರೋತ್ಸಾಹಿಸುವುದರೊಂದಿಗೆ ತನ್ನಿಂದಾಗುವ ಸಹಾಯ ಮಾಡುತ್ತಾರೆ. ಅನಿವಾಸಿ ಭಾರತೀಯರ ಪ್ರತಿಭೆ ಗುರುತಿಸಿ ಅವರನ್ನು ಬೆಂಬಲಿಸಿ ಮುಂದೊಯ್ಯುವುದು ಅವರ ವಿಶೇಷತೆ. ಸತೀಶ್ ಅವರಿಗೆ ಒನ್ಇಂಡಿಯಾ ಕನ್ನಡದ ಪರವಾಗಿಯೂ ಶುಭಾಶಯಗಳು.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications