ಎಡಿಸನ್, ನ್ಯೂಜೆರ್ಸಿಯಲ್ಲಿ ದೇಶಪಾಂಡೆಯೊಡನೆ ಸಂವಾದ
ನ್ಯೂಜೆರ್ಸಿ, ಡಿಸೆಂಬರ್ 03 : ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನುಪಸ್ಥಿತಿಯಲ್ಲಿ ಅಮೆರಿಕಕ್ಕೆ ತೆರಳಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗು ಪ್ರವಾಸೋದ್ಯಮ ಸಚಿವ ಆರ್.ವಿ. ದೇಶಪಾಂಡೆ ಅವರೊಂದಿಗೆ ಡಿಸೆಂಬರ್ 4, ಶುಕ್ರವಾರದಂದು 'ಅಕ್ಕ' ಸಂಸ್ಥೆ ಮುಕ್ತ ಸಂವಾದವನ್ನು ಏರ್ಪಡಿಸಿದೆ.
'ಕರ್ನಾಟಕದಲ್ಲಿ ಬಂಡವಾಳ ಹೂಡಿ' ಎಂಬ ಗುರಿಯೊಂದಿಗೆ ನವೆಂಬರ್ 30ರಿಂದ ಅಮೆರಿಕ ಪ್ರವಾಸದಲ್ಲಿರುವ ದೇಶಪಾಂಡೆ ಅವರು ಹಲವಾರು ನಗರಗಳಲ್ಲಿ ರೋಡ್ ಶೋನಲ್ಲಿ ಪಾಲ್ಗೊಂಡು, ಬಂಡವಾಳ ಹೂಡಿಕೆಗೆ ಅಮೆರಿಕನ್ನಡಿಗರ ಜೊತೆ ಮಾತುಕತೆ ನಡೆಸಲಿದ್ದಾರೆ. ನ್ಯೂಜೆರ್ಸಿಯ ಎಡಿಸನ್ ನಗರದಲ್ಲಿ ಸಂಜೆ 6.30ಕ್ಕೆ ಸಂವಾದ ಆರಂಭವಾಗಲಿದೆ.

ಕ್ಯಾಲಿಫೋರ್ನಿಯಾದಲ್ಲಿ ನವೆಂಬರ್ 30ರಂದು ರೋಡ್ ಶೋ ನಡೆದಿತ್ತು. ಅಮೆರಿಕದ ಪ್ರಮುಖ ನಗರಗಳಾದ ನ್ಯೂಯಾರ್ಕ್, ಶಿಕಾಗೋಗಳಲ್ಲಿಯೂ ರೋಡ್ ಶೋ ನಡೆಸಲಾಗುತ್ತಿದೆ. ಸ್ಥಳೀಯ ಕನ್ನಡ ಕೂಟಗಳೊಂದಿಗೆ ಸಹಯೋಗದೊಂದಿಗೆ ಅಮೆರಿಕ ಕನ್ನಡ ಕೂಟಗಳ ಆಗರ (ಅಕ್ಕ) ಸಂಸ್ಥೆ ಈ ಕಾರ್ಯಕ್ರಮವನ್ನು ಆಯೋಜಿಸಿದೆ.
ದೇಶಪಾಂಡೆ ಅವರೊಂದಿಗೆ ಕೆಳಕಂಡ ಅಧಿಕಾರಿಗಳು ಕೂಡ ಭಾಗವಹಿಸುತ್ತಿದ್ದಾರೆ.
* ಕೌಶಿಕ್ ಮುಖರ್ಜಿ, ಐಎಎಸ್, ಮುಖ್ಯ ಕಾರ್ಯದರ್ಶಿ
* ಕೆ. ರತ್ನ ಪ್ರಭಾ, ಐಎಎಸ್, ವಾಣಿಜ್ಯ ಮತ್ತು ಉದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ
* ಡಿ.ಎನ್. ನರಸಿಂಹ ರಾಜು, ಐಎಎಸ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ
* ಗೌರವ್ ಗುಪ್ತಾ, ಐಎಎಸ್, ಉದ್ಯಮ ಆಯುಕ್ತ
* ಮಿರ್ಜಾ ಮಹದಿ, ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿ
* ಎಚ್.ಎನ್. ರವೀಂದ್ರ, ವಾಣಿಜ್ಯ ಮತ್ತು ಉದ್ಯಮ ಇಲಾಖೆಯ ಇಂಡಸ್ಟ್ರಿಯಲ್ ಪ್ರಮೋಷನ್ ಅಧಿಕಾರಿ
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications