ಕತಾರ್ ನಲ್ಲಿ ಸಿಂಪಲ್ಲಾಗಿ ಸುಗಮ ಸಂಗೀತ ಸಂಭ್ರಮ
ಈ ನಾದಮಯ ಯಾನದಲ್ಲಿ ಸುಗಮ ಸಂಗೀತದಲ್ಲಿ ಹೆಸರು ಮಾಡಿರುವ ರತ್ನಮಾಲ ಪ್ರಕಾಶ್, ಇಂದು ವಿಶ್ವನಾಥ್ ಮತ್ತು ಯುವ ಪ್ರತಿಭೆ ಪಂಚಮ್ ಹಳಿಬಂಡಿ ಕತಾರ್ ಕನ್ನಡಿಗರನ್ನು ರಸಮಯ, ಆನಂದಮಯ, ಕಾವ್ಯಮಯ ಲೋಕಕ್ಕೆ ಕರೆದೊಯ್ಯಲಿದ್ದಾರೆ.
ಕತಾರ್ ಕನ್ನಡ ಸಂಘ ವನಿತಾ ಪ್ರತಿಭಾ ಸಂಭ್ರಮ ಮತ್ತು ಮಕ್ಕಳ ಪ್ರತಿಭಾನ್ವೇಷಣೆ ಕಾರ್ಯಕ್ರಮವನ್ನು ಫೆಬ್ರವರಿ 10, ಶುಕ್ರವಾರ ಸಂಜೆಯಂದು ಇಂಡಿಯನ್ ಕಲ್ಚರ್ ಸೆಂಟರ್ ನ ಅಶೋಕ ಹಾಲ್ ನಲ್ಲಿ ಹಮ್ಮಿಕೊಂಡಿದೆ.
ಸಂಜೆ 4.30ಕ್ಕೆ ಆರಂಭವಾಗಲಿರುವ ಕಾರ್ಯಕ್ರಮದಲ್ಲಿ ಕರ್ನಾಟಕದ ಸುಗಮ ಸಂಗೀತ ಕ್ಷೇತ್ರದ ದಿಗ್ಗಜರು ಭಾವ ಸಂಗಮದ ಅನಾವರಣ ಮಾಡಲಿದ್ದು, ಮಧುರ ಗೀತೆಗಳ ಭೋರ್ಗರೆತದ ಜಲಪಾತ ಸೃಷ್ಟಿಸಲಿದ್ದಾರೆ.
ಈ ನಾದಮಯ ಯಾನದಲ್ಲಿ ಸುಗಮ ಸಂಗೀತದಲ್ಲಿ ಹೆಸರು ಮಾಡಿರುವ ರತ್ನಮಾಲ ಪ್ರಕಾಶ್, ಇಂದು ವಿಶ್ವನಾಥ್ ಮತ್ತು ಯುವ ಪ್ರತಿಭೆ ಪಂಚಮ್ ಹಳಿಬಂಡಿ ಕತಾರ್ ಕನ್ನಡಿಗರನ್ನು ರಸಮಯ, ಆನಂದಮಯ, ಕಾವ್ಯಮಯ ಲೋಕಕ್ಕೆ ಕರೆದೊಯ್ಯಲಿದ್ದಾರೆ.

ಇಷ್ಟು ಮಾತ್ರವಲ್ಲ, ನೋಡಿದಾಕ್ಷಣ ನಮ್ ಮನೆ ಹುಡ್ಗಿ ಎನಿಸುವ, 'ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ' ಚಿತ್ರದಲ್ಲಿ ಬೆರಗುಗೊಳಿಸುವಂತೆ ನಟನೆ ಮಾಡಿದ್ದ ತಾರೆ ಶ್ವೇತಾ ಶ್ರೀವಾತ್ಸವ್ ಸಮಾರಂಭಕ್ಕೆ ಮೆರುಗು ತರಲಿದ್ದಾರೆ.
ಇನ್ನೂ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕನ್ನಡಿಗರನ್ನು ರಂಚಿಸಲು ತಯಾರಾಗುತ್ತಿವೆ. ಸ್ಥಳೀಯ ಕನ್ನಡಿಗರಿಗಾಗಿ ಫ್ಯಾಷನ್ ಶೋ, ಗೆದ್ದ ಸ್ಪರ್ಧಿಗಳಿಗೆ ಬಹುಮಾನಗಳ ವಿತರಣೆ ಇರಲಿದೆ.
ನಾರಿಶಕ್ತಿ ಮತ್ತು ಮಕ್ಕಳ ಸಾಧನೆಗಳ ಸುಂದರ ಕ್ಷಣಗಳಿಗೆ ನೀವೂ ಸಾಕ್ಷಿಯಾಗಿ. ಮರೆಯದೆ ಬನ್ನಿ. ನಿಮ್ಮ ಕುಟುಂಬ/ ಸ್ನೇಹಿತರೊಂದಿಗೆ ಬನ್ನಿ. ಹೆಚ್ಚಿನ ವಿವರಗಳಿಗಾಗಿ ಕತಾರ್ ಕನ್ನಡ ಸಂಘದ ವೆಬ್ ಸೈಟಿಗೆ ಭೇಟಿ ನೀಡಿ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications