ಅಬುಧಾಬಿಯಲ್ಲಿ ಸಡಗರದ ಕನ್ನಡ ರಾಜ್ಯೋತ್ಸವ
ಅಬುಧಾಬಿ, ನ. 15 : ಕರ್ನಾಟಕ ಸಂಘದ ವತಿಯಿಂದ 59ನೇ ಕನ್ನಡ ರಾಜ್ಯೋತ್ಸವವನ್ನು ಇಂಡಿಯ ಸೋಷಲ್ ಎಂಡ್ ಕಲ್ಚರಲ್ ಆಸೋಸಿಯೇಷನ್ ಸಭಾಂಗಣದಲ್ಲಿ ನ.7ರಂದು ಶುಕ್ರವಾರ ಅತ್ಯಂತ ಅದ್ಧೂರಿಯಾಗಿ ಅಚರಿಸಲಾಯಿತು.
ರಾಜ್ಯೋತ್ಸವದ ಅಂಗವಾಗಿ ನೀಡಲಾಗುತ್ತಿರುವ ವರಕವಿ ದ.ರಾ.ಬೇಂದ್ರೆ ಪ್ರಶಸ್ತಿಯನ್ನು ಧ್ವನಿ ಪ್ರತಿಷ್ಠಾನದ ಅಧ್ಯಕ್ಷ ಕವಿ ಹಾಗೂ ರಂಗ ನಿರ್ದೇಶಕ ಪ್ರಕಾಶ್ ರಾವ್ ಪಯ್ಯಾರ್ ಅವರಿಗೆ ಸಮಾರಂಭದ ಅಧ್ಯಕ್ಷತೆ ವಹಿಸಿದ ಅಬುಧಾಬಿಯ ಉದ್ಯಮಿ ಪದ್ಮಶ್ರೀ ಡಾ. ಬಿ.ಆರ್.ಶೆಟ್ಟಿ ಹಾಗೂ ಮುಖ್ಯ ಅತಿಥಿ ಯು.ಎ.ಇ.ಯಲ್ಲಿ ಭಾರತೀಯ ರಾಯಭಾರಿ ಟಿ.ಪಿ, ಸೀತಾರಾಮ್ ಅವರು ಪ್ರದಾನಗೈದರು. [ಅಬುಧಾಬಿಯಲ್ಲಿ ಬೆಂಗಳೂರು ಹುಡುಗಿಯ ಸಾಧನೆ]

ಕಳೆದ ಇಪ್ಪತೊಂಬತ್ತು ವರ್ಷಗಳಿಂದ ಹೊರನಾಡು ಹಾಗೂ ವಿದೇಶದಲ್ಲಿ ಕನ್ನಡ ರಂಗ ಮತ್ತು ಸಾಹಿತ್ಯಿಕ ಚಟುವಟಿಕೆಯನ್ನು ನಿರಂತರ ನಡೆಸಿ ಕೊಂಡು ಕನ್ನಡ ಸೇವೆ ಮಾಡುತ್ತಿರುವ ಪ್ರಕಾಶ್ ರಾವ್ ಪಯ್ಯಾರ್ ಅವರನ್ನು ಅತಿಥಿಗಳು ಶ್ಲಾಘಿಸಿದರು.
ವೇದಿಕೆಯಲ್ಲಿ ಸುಧೀರ್ ಕುಮಾರ್ ಶೆಟ್ಟಿ, ಶೇಖರ್ ಬಿ.ಶೆಟ್ಟಿ , ಡಿ,ನಟರಾಜನ್, ಸೀತಾರಾಮ್, ಡಾ. ಶ್ರೀಮತಿ ಬಿ.ಅರ್.ಶೆಟ್ಟಿ, ಸಂಘದ ಅದ್ಯಕ್ಷರಾದ ಸರ್ವೊತ್ತಮ ಶೆಟ್ಟಿ ಮುಂತಾದವರು ಉಪಸಿತ್ಥರಿದ್ದರು. [ಒಂದು ರಾತ್ರಿಗೆ 70 ಲಕ್ಷ ರು. ಪಾವತಿಸಿದ ಕುಬೇರ]
ಸಮಾರಂಭದಲ್ಲಿ ಪ್ರಕಾಶ್ ರಾವ್ ಪಯ್ಯಾರ್ ದಂಪತಿಗಳನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಮನೋಹರ್ ತೋನ್ಸೆ ಅವರು ಸನ್ಮಾನ ಪತ್ರವನ್ನು ವಾಚಿಸಿದರು, ಸರ್ವೊತ್ತಮ ಶೆಟ್ಟಿ ವಂದಿಸಿದರು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications