ನಲ್ಮೆಯ ಕವಿಗಳಿಗೆ ಸಾಹಿತ್ಯ ರಂಗದ ಆತ್ಮೀಯ ಆಹ್ವಾನ
ಕನ್ನಡ ಸಾಹಿತ್ಯಕ್ಕೆಂದೇ ಮೀಸಲಾದ ಅಮೆರಿಕಾದ ಏಕೈಕ ರಾಷ್ಟ್ರೀಯ ಸಂಸ್ಥೆ 'ಕನ್ನಡ ಸಾಹಿತ್ಯ ರಂಗ'ವು ಬರುವ ಮೇ 30 ಮತ್ತು 31ರಂದು ತನ್ನ ಏಳನೆಯ ಸಾಹಿತ್ಯೋತ್ಸವವನ್ನು ಸೈಂಟ್ ಲೂಯಿಸ್ ನಲ್ಲಿ ಮಿಸ್ಸೌರಿ ಕನ್ನಡಿಗರ ಆಶ್ರಯದಲ್ಲಿ ಆಚರಿಸುತ್ತಿದೆ.
ಸ್ಥಳೀಯ ಕನ್ನಡ ಸಂಸ್ಥೆಯಾದ 'ಸಂಗಮ' ಈ ಸಂಘಟನೆಯಲ್ಲಿ ಸಹ ಪ್ರವರ್ತಕ ಪಾತ್ರವನ್ನು ವಹಿಸುತ್ತಿದೆ. ಹಾಗೂ ಮಧ್ಯ ಪಶ್ಚಿಮ ವಲಯದ ಇತರ ಕನ್ನಡ ಸಂಘಗಳು ತುಂಬು ಹೃದಯದಿಂದ ತಮ್ಮ ಸಹಕಾರ ಹಸ್ತವನ್ನು ಚಾಚುತ್ತಿವೆ. ಚೆಸ್ಟರ್ ಫೀಲ್ಡ್, ಮಿಸ್ಸೌರಿಯಲ್ಲಿರುವ ಮಾರ್ಕೆ ಶಾಲೆಯ ಸಭಾಂಗಣದಲ್ಲಿ ಈ ಸಮಾರಂಭದ ಅಂಗವಾಗಿ ನಡೆಯುವ ಸಾಹಿತ್ಯ ಗೋಷ್ಠಿಯಲ್ಲಿ ನಿಮ್ಮ ಕೃತಿಗಳನ್ನು ಓದಲು ಇಲ್ಲಿದೆ ಪ್ರೀತಿಯ ಕರೆಯೋಲೆ. ಅನುವಾದಿತ ಕವನಗಳಿಗೆ ಆದ್ಯತೆ ನೀಡಲಾಗುತ್ತದೆ.

'ಸಾಹಿತ್ಯ ಗೋಷ್ಠಿ'ಯಲ್ಲಿ ಭಾಗವಹಿಸಲು ಇಚ್ಛಿಸುವವರು ಈ ಕೆಳಗಿನ ಅಂಶಗಳನ್ನು ಗಮನಿಸಬೇಕಾಗಿ ವಿನಂತಿ:
* ಪ್ರತಿಯೊಬ್ಬರಿಗೂ ಅನುವಾದಿತ ಕವನಗಳಿಗೆ ಎಂಟು ನಿಮಿಷ ಕಾಲಾವಕಾಶ (ಮೂಲ ಮತ್ತು ಅನುವಾದಿತ ಕವನ) ನೀಡಲಾಗುತ್ತದೆ.
* ಕವನ ವಾಚನಕ್ಕೆ ಐದು ನಿಮಿಷ ಮತ್ತು ಗದ್ಯ ವಾಚನಕ್ಕೆ ಏಳು ನಿಮಿಷ ಕಾಲಾವಕಾಶ ನೀಡಲಾಗುತ್ತದೆ.
* ನಿಮ್ಮ ರಚನೆಯನ್ನು ನೀವೇ ಓದಬೇಕು.
* ನೀವು ಓದಬೇಕೆಂದಿರುವ ಕೃತಿಯನ್ನು ಮುಂಚಿತವಾಗಿ 'ಬರಹ' ಅಥವಾ ಕನ್ನಡ ಯುನಿಕೋಡ್ ನಲ್ಲಿ ಟೈಪ್ ಮಾಡಿ ಕಳಿಸಿಕೊಡಿ.

* ನಿಮ್ಮ ರಚನೆಯನ್ನು ಕಳಿಸಲು ಕೊನೆಯ ದಿನಾಂಕ ಮೇ 3.
* ಸಾಹಿತ್ಯ ಗೋಷ್ಠಿಯಲ್ಲಿ ಪ್ರಸ್ತುತಿಯ ಆಯ್ಕೆಯ ಬಗ್ಗೆ ನಮ್ಮ ನಿರ್ಧಾರವೇ ಅಂತಿಮ.
* ನಿಮ್ಮ ರಚನೆಯನ್ನು ಈ ಕೆಳಕಂಡ ವಿಳಾಸಕ್ಕೆ ಕಳಿಸಿಕೊಡಿ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications