ಸ್ವಾರಸ್ಯಕರ ಕಥೆಯೊಂದನ್ನು ಬರೆಯಿರಿ, ಬಹುಮಾನ ಗೆಲ್ಲಿರಿ
ನಿಮ್ಮಲ್ಲಿರುವ ಕಲ್ಪನೆಯನ್ನು ಅಕ್ಷರ ರೂಪದ ಕಥೆಯಾಗಿಸಿ ಪ್ರತಿಭೆಯನ್ನು ಹೊರ ಚೆಲ್ಲುವ ಅವಕಾಶವನ್ನು ಉತ್ತರ ಕ್ಯಾಲಿಫೋರ್ನಿಯಾ ಕನ್ನಡ ಕೂಟದ "ಸ್ವರ್ಣ ಸೇತು 2018" ನೀಡುತ್ತಿದೆ. ಸ್ವಾರಸ್ಯಕರ ಕಥೆಯೊಂದನ್ನು ಬರೆಯಿರಿ, ಆಕರ್ಷಕ ಬಹುಮಾನ ಗೆಲ್ಲಿರಿ.
ಕಥೆ ಬರೆಯುವ ಮುನ್ನ ಅಥವಾ ಬರೆದ ಕಥೆಯನ್ನು ಕಳಿಸುವ ಮುನ್ನ ಕೆಳಗೆರುವ ಕೆಲ ನಿಬಂಧನೆಗಳನ್ನು ಗಮನವಿಟ್ಟು ಓದಿರಿ. ಕಥಾಲೋಕಕ್ಕೆ ನಿಮ್ಮನ್ನು ತೆರೆದುಕೊಳ್ಳಿ, ನಿಮ್ಮಲ್ಲಿ ಅಡಗಿರುವ ಸೃಜನಶೀಲತೆಯನ್ನು ಕಥೆಯಲ್ಲಿ ಅರಳಿಸಿ.

ಸ್ಪರ್ಧೆಯ ನಿಯಮಗಳು:
1. ಕಥೆ 1500 ಪದಗಳನ್ನು ಮೀರಬಾರದು.
2. ಕಥೆ ಸ್ವಂತದ್ದಾಗಿರಬೇಕು.
3. ಕಥೆ ಬೇರೆಲ್ಲೂ (ಅಂತರ್ಜಾಲ ಮತ್ತು ಮುದ್ರಿತ ಮಾಧ್ಯಮ) ಪ್ರಕಟವಾಗಿರಬಾರದು.
4. ಒಬ್ಬರು ಒಂದಕ್ಕಿಂತ ಹೆಚ್ಚು ಕಥೆ ಕಳುಹಿಸುವಂತಿಲ್ಲ.
5. ಭಾಷಾಂತರಿಸಿದ ಕಥೆಗಳನ್ನು ಪರಿಗಣಿಸಲಾಗುವುದಿಲ್ಲ.
6. ಅಮೇರಿಕಾದಲ್ಲಿ(USA) ನೆಲೆಸಿರುವ ಎಲ್ಲಾ ಕನ್ನಡಿಗರಿಗೂ ಭಾಗವಹಿಸುವ ಅವಕಾಶವಿದೆ.
7. ಕಥೆಗಳು ಬರಹ, ನುಡಿ ಅಥವಾ ಯುನಿಕೋಡ್ ತಂತ್ರಾಂಶದಲ್ಲಿರಬೇಕು. ಕೈಬರಹದ ಕೃತಿಗಳನ್ನು ಪರಿಗಣಿಸಲಾಗುವುದಿಲ್ಲ.
8. ಆಯ್ದ ಕಥೆಗಳಿಗೆ ಬಹುಮಾನವಿರುತ್ತದೆ. ತೀರ್ಪುಗಾರರ ನಿರ್ಧಾರವೇ ಅಂತಿಮ.
9. ಆಯ್ದ ಕಥೆಗಳನ್ನು ಸ್ವರ್ಣಸೇತು - 2018 ರಲ್ಲಿ ಪ್ರಕಟಿಸಲಾಗುವುದು. ಪರಿಷ್ಕರಿಸಿ ಪ್ರಕಟಿಸುವ ಹಕ್ಕು ಸ್ವರ್ಣಸೇತು-2018 ರ ಸಂಪಾದಕ ಸಮಿತಿಗೆ ಸೇರಿದ್ದು.
10. ಕಥೆಯ ಜೊತೆಗೆ ಲೇಖಕರ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಭಾವಚಿತ್ರ ಮತ್ತು ಮಿಂಚಂಚೆ ವಿಳಾಸ (email ID) ಕಳುಹಿಸಬೇಕು.
11. ನಿಮ್ಮ ಕಥೆಗಳನ್ನು ಕಳುಹಿಸಬೇಕಾದ ವಿಳಾಸ - [email protected]
12. ಕಥೆಗಳನ್ನು June 15, 2018 ರ ಒಳಗೆ ಕಳುಹಿಸಬೇಕು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications