ನ್ಯೂಜೆರ್ಸಿ ಬೃಂದಾವನದಲ್ಲಿ 'ಸಂಭ್ರಮ'ದಿಂದ 'ಮಿಲನ'
ನ್ಯೂಜೆರ್ಸಿಯ ಬೃಂದಾವನ ಕನ್ನಡ ಕೂಟದಲ್ಲಿ ಉಷಾ ಪ್ರಸನ್ನ ಕುಮಾರ್ ನೇತೃತ್ವದ "ಸಂಭ್ರಮ" ತಂಡದವರು 2013-14ರಲ್ಲಿ ಯಶಸ್ವಿಯಾಗಿ ಹಲವಾರು ಕಾರ್ಯಕ್ರಮಗಳನ್ನು ನಡೆಸಿದ್ದರು. ಕಳೆದ ನವೆಂಬರ್/ಡಿಸೆಂಬರ್ ನಲ್ಲಿ ಅದ್ಧೂರಿಯಾಗಿ ಬೃಂದಾವನದ "ದಶಮಾನೋತ್ಸವ" ಆಚರಿಸಿದ್ದರು.
ಮೊಟ್ಟಮೊದಲ ಬಾರಿಗೆ "ಬೃಂದಾವನ ಯೂತ್ ಕಾನ್ಫರೆನ್ಸೆ" ಅನ್ನು ಅತ್ಯಂತ ಯಶಸ್ವಿಯಾಗಿ ನಡೆಸಿ, ಇದೇ ಜನವರಿ ಒಂದರಿಂದ ಮಲ್ಲಿಕ್ ಪ್ರಸಾದ್ ಅವರ ನೇತೃತ್ವದ "ಮಿಲನ" ತಂಡಕ್ಕೆ ಚುಕ್ಕಾಣಿಯನ್ನು ಅರ್ಪಿಸಿದ್ದಾರೆ. [ಬೃಂದಾವನ ದಶಮಾನೋತ್ಸವ ವಾಹ್ ರೇ ವಾಹ್!]

ಜನವರಿ 17ರಂದು ನಡೆದ ಹೊಸ ಕಾರ್ಯಕಾರಿ ಸಮಿತಿಯ ಮೊದಲನೆಯ ಸಭೆಯ ಚುನಾವಣೆಯಲ್ಲಿ ಆಯ್ಕೆಯಾದ ನಿರ್ದೇಶಕರು, ವಿಶ್ವಸ್ಥ ಸಮಿತಿಯ ಸದಸ್ಯರು ಹಾಗು ಹೊಸದಾಗಿ ನೇಮಕಗೊಂಡ ಗೌರವ ನಿರ್ದೇಶಕರು ಮತ್ತು ಎಲ್ಲಾ ನಿರ್ದೇಶಕರ ಜವಾಬ್ದಾರಿಗಳನ್ನು ಪ್ರಕಟಿಸಿ, 2015-16ರ ಕಾರ್ಯಕಾರಿ ಸಮಿತಿಗೆ "ಮಿಲನ" ತಂಡ ಎಂದು ನಾಮಕರಣ ಮಾಡಲಾಯ್ತು.

ಸಂಭ್ರಮದಿಂದ ಚುಕ್ಕಾಣಿ ಹಿಡಿದ ಮಿಲನ ತಂಡ, ತಿಂಗಳೊಳಗೆ ಮಿಲನದ ಮೊದಲನೆಯ ಸಂಭ್ರಮವನ್ನು ಆಚರಿಸಲು ಸಜ್ಜಾಗಿದೆ. ಕನ್ನಡ ಬಾಂಧವರೆ, ಭಾನುವಾರ ಫೆಬ್ರವರಿ 15ರಂದು "ನಗೆ ಹಬ್ಬ"ಕ್ಕೆ ಬರಲು ಮರೆಯದಿರಿ, ಮರೆತು ನಿರಾಶರಾಗದಿರಿ! "ನಗೆ ಹಬ್ಬ"ದ ವಿವರ ಇಲ್ಲಿದೆ.
More From
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು












Click it and Unblock the Notifications