ನ್ಯೂ ಜೆರ್ಸಿ ಬೃಂದಾವನಕ್ಕೆ 'ಅಭಿಮಾನಿ ತಂಡ'ದ ಸಾರಥ್ಯ
ಅಮೆರಿಕಾದ ಪ್ರತಿಷ್ಠಿತ ಕನ್ನಡ ಸಂಘಟನೆಯಾದ ನ್ಯೂ ಜೆರ್ಸಿಯ 'ಬೃಂದಾವನ ಕನ್ನಡ ಸಂಘ'ದ ಚುನಾವಣೆ ಸುಲಲಿತವಾಗಿ ನಡೆದು ಕೆಳಕಂಡ ಅಧ್ಯಕ್ಷರು ಮತ್ತು ನಿರ್ದೇಶಕರು ಆಯ್ಕೆಯಾದರೆಂದು ಚುನಾವಣಾ ಅಧಿಕಾರಿಗಳಾದ ಎಂ ಜಿ ಪ್ರಸಾದ್ ಮತ್ತು ನಾರಾಯಣ ರಾವ್ ಚುನಾವಣಾ ಫಲಿತಾಂಶವನ್ನು ಘೋಷಿಸಿದರು. [ಅಕ್ಕ ಸಮ್ಮೇಳನದಲ್ಲಿ ಬೃಂದಾವನ ಸಂಘದ ಉತ್ಕೃಷ್ಟ ಪ್ರದರ್ಶನ]

ಅಧ್ಯಕ್ಷರು:
ಡಾ ಅಶೋಕ್ ಕಟ್ಟಿಮನಿ
ನಿರ್ದೇಶಕರು:
ಶ್ರೀಧರ್ ಸೂರ್ಯನಾರಾಯಣ
ತಿರುಮಲೇಶ ಕೌಡ್ಬಾಯ್
ಸುರೇಶ ಗಾಡ್ಗಿ
ಬಸವರಾಜು ಶಿವಣ್ಣ
ಸತ್ಯಪ್ರಸಾದ್
ಸತೀಶ್ ಈಶ್ವರಪ್ಪ
ಕಿರಣ್ ಅಗ್ರಹಾರ
ಡಾ. ಶ್ರೀ ಸಾಯಿ
ಅತ್ಯುತ್ಸಾಹದಿಂದ ಅಭಿಮಾನಿ ತಂಡವು ಅನೇಕ ಹೊಸ ಹೊಸ ಕನ್ನಡ ಕಾರ್ಯಕ್ರಮಗಳನ್ನು ರೂಪಿಸಿ ಮುಂದಿನ ಎರಡು ವರ್ಷಗಳಲ್ಲಿ ನ್ಯೂ ಜೆರ್ಸಿಯ ಕನ್ನಡಿಗರಿಗೆ ಬೋಧನೆ, ಚಿಂತನೆ ಮತ್ತು ಮನೋರಂಜನೆ ನೀಡಲಿದೆ. ನ್ಯೂ ಜೆರ್ಸಿ ಕನ್ನಡಿಗರು ಈ ಕನ್ನಡ ಸೇವೆಯಲ್ಲಿ ಪಾಲ್ಗೊಳ್ಳಲು ವಿನಮ್ರ ಮನವಿ ಮಾಡಿಕೊಳ್ಳಲಾಗಿದೆ. [ರೈತನಿಗೆ ನಮೋನಮಃ : ನ್ಯೂಜೆರ್ಸಿ ಕನ್ನಡಿಗರಿಂದ ಅನ್ನದಾತನ ಸ್ಮರಣೆ]
ನೂತನ ಅಭಿಮಾನಿ ತಂಡವು ಜನವರಿ 1ರಂದು ಅಧಿಕಾರ ಸ್ವೀಕರಿಸಿದರು. ಹೊಸದಾಗಿ ಅಧಿಕಾರ ಸ್ವೀಕರಿಸಿರುವ ಅಭಿಮಾನಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ಈ ತಂಡದಿಂದ ಬೃಂದಾವನ ಕನ್ನಡ ಕೂಟದಲ್ಲಿ ಇನ್ನಷ್ಟು ಉತ್ತಮ ಕನ್ನಡದ ಕೆಲಸಗಳು ಆಗಲಿ. [ಬೃಂದಾವನ ದಶಮಾನೋತ್ಸವ ವಾಹ್ ರೇ ವಾಹ್!]
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications