ಸಿಂಚನ ಸಾಹಿತ್ಯ ಸ್ಪರ್ಧೆ - 2013 : ಕಥೆ, ಕವನ ಕಳಿಸಿ

ಈ ವರ್ಷದ ಸ್ಪರ್ಧೆಯಲ್ಲಿ ಸಣ್ಣ ಕಥೆ ಮತ್ತು ಕವನವನ್ನು ಒಳಗೊಂಡ ಎರಡು ವರ್ಗಗಳಿಗೆ ನಿಮ್ಮ ಬರಹಗಳನ್ನು ಕಳುಹಿಸಬಹುದು. ವರ್ಗಗಳ ವಿವರಗಳನ್ನು ಕೆಳಗೆ ನೀಡಲಾಗಿದೆ. ಪ್ರತಿ ವರ್ಗದಲ್ಲೂ ಆಯ್ದ ಎರಡು ಉತ್ತಮ ಬರಹಗಳಿಗೆ ಬಹುಮಾನ ಕೂಡ ಇದೆ. ಇನ್ನೇಕೆ ತಡ? ನಿಮ್ಮ ಬರಹಗಳನ್ನು ಆದಷ್ಟು ಬೇಗ ನಮಗೆ ಕಳುಹಿಸುತ್ತೀರಾ ತಾನೆ?
ವರ್ಗ 1 - ಸಣ್ಣ ಕಥೆ (ಮಿತಿ - 4 ಪುಟಗಳು)
ವರ್ಗ 2 - ಕವನ (ಮಿತಿ - 1 ಪುಟ)
ಬರಹಗಾರರ ಗಮನಕ್ಕೆ:
1. ಸ್ಪರ್ಧೆಗೆ ಕಳಿಸುವ ಕಥೆ ಮತ್ತು ಕವನಗಳು ಸ್ವಂತದ್ದಾಗಿರಬೇಕು ಮತ್ತು ಬೇರೆಲ್ಲೂ (ಅಂತರ್ಜಾಲ ಮತ್ತು ಮುದ್ರಿತ ಮಾಧ್ಯಮ) ಈ ಮೊದಲು ಪ್ರಕಟವಾಗಿರಬಾರದು.
2. ಕಥೆ ಮತ್ತು ಕವನಗಳು 'ಬರಹ' ಅಥವ 'ನುಡಿ' ತಂತ್ರಾಂಶದಲ್ಲಿರಬೇಕು. ಕೈ ಬರಹದ ಕೃತಿಗಳನ್ನು ಪರಿಗಣಿಸಲಾಗುವುದಿಲ್ಲ.
3. ಬಹುಮಾನಿತ ಕೃತಿಗಳನ್ನು "ಸಿಂಚನ' ಸಂಚಿಕೆಗಳಲ್ಲಿ ಪ್ರಕಟಿಸಲಾಗುವುದು. 'ಸಿಂಚನ' ಸಂಪಾದಕ ಸಮಿತಿಯ ತೀರ್ಮಾನವೇ ಅಂತಿಮ. ಬರಹಗಳನ್ನು ಪರಿಷ್ಕರಿಸಿ ಪ್ರಕಟಿಸುವ ಹಕ್ಕು 'ಸಿಂಚನ' ಸಂಪಾದಕ ಸಮಿತಿಗೆ ಸೇರಿದ್ದು.
4. ಎರಡೂ ವರ್ಗಗಳಿಗೂ ಬರಹಗಳನ್ನು ಕಳುಹಿಸಲು ಕೊನೆಯ ದಿನಾಂಕ ಅಕ್ಟೋಬರ್ 5, 2013. ನಂತರ ಬಂದ ಬರಹಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ. ಬಹುಮಾನ ವಿಜೇತರಿಗೆ ನವೆಂಬರ್ ತಿಂಗಳಲ್ಲಿ ಮಿಂಚಂಚೆ ಮೂಲಕ ತಿಳಿಸಲಾಗುವುದು.
5. ಬರಹಗಾರರು ತಮ್ಮ ಕೃತಿಯ ಜೊತೆಗೆ ತಮ್ಮ ಸಂಪೂರ್ಣ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ವಯಸ್ಸು, ಭಾವಚಿತ್ರ ಮತ್ತು EMAIL idಯನ್ನು ತಪ್ಪದೇ ಕಳುಹಿಸಬೇಕು. ಈ ವಿವರಗಳಿಲ್ಲದ ಬರಹಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.
6. ಪ್ರತಿ ವರ್ಗಕ್ಕೆ ಒಬ್ಬರು ಒಂದಕ್ಕಿಂತ ಹೆಚ್ಚು ಲೇಖನ ಕಳುಹಿಸುವಂತಿಲ್ಲ.
7. ನಿಮ್ಮ ಬರಹಗಳನ್ನು [email protected]ಗೆ ಮಿಂಚಂಚೆ ಮೂಲಕ ಕಳುಹಿಸಿ.
8. ವಿಶ್ವಕನ್ನಡಿಗರೆಲ್ಲರಿಗೂ ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ಯಾವುದೇ ವಯೋಮಿತಿಯ ನಿಬಂಧನೆಯಿಲ್ಲ.
- ಕನ್ನಡ ಸಂಘ ಸಿಂಗಪುರ
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications