ಕೌತುಕಮಯ ಕಥೆಯೊಂದು ಬರೆಯಿರಿ, ಬಹುಮಾನ ಗೆಲ್ಲಿರಿ!
ಪ್ರತಿಯೊಬ್ಬರಲ್ಲೂ ಒಬ್ಬ ಒಳ್ಳೆಯ ಕಥೆಗಾರನೊಬ್ಬ ಅಡಗಿರುತ್ತಾನೆ. ಅವನಿಗೆ ಅಕ್ಷರ ರೂಪ ಕೊಟ್ಟು ಸಾಕ್ಷಾತ್ಕಾರಗೊಳಿಸಲು, ಉತ್ತರ ಕ್ಯಾಲಿಫೋರ್ನಿಯಾ ಕನ್ನಡಿಗರ ಪ್ರತಿಭೆಯನ್ನು ಗುರುತಿಸಿ ಪುರಸ್ಕರಿಸಲು ಉತ್ತರ ಕ್ಯಾಲಿಫೋರ್ನಿಯಾ ಕನ್ನಡ ಕೂಟ "ಸ್ವರ್ಣ ಸೇತು 2016" ಎಂಬ ಸುವರ್ಣಾವಕಾಶವೊಂದನ್ನು ನೀಡುತ್ತಿದೆ. ಕೌತುಕಮಯ ಕಥೆಯೊಂದನ್ನು ಬರೆಯಿರಿ. ಬಹುಮಾನವನ್ನು ಗೆಲ್ಲಿರಿ!

ಸ್ಪರ್ಧೆಯ ನಿಯಮಗಳು ಕೆಳಗಿನಂತಿವೆ:
1. ಕಥೆ 1500 ಪದಗಳನ್ನು ಮೀರದಿರಲಿ
2. ಕಥೆ ಸ್ವಂತದ್ದಾಗಿರಬೇಕು
3. ಕಥೆ ಬೇರೆಲ್ಲೂ (ಅಂತರ್ಜಾಲ ಮತ್ತು ಮುದ್ರಿತ ಮಾಧ್ಯಮ) ಪ್ರಕಟವಾಗಿರಬಾರದು
4. ಒಬ್ಬರು ಒಂದಕ್ಕಿಂತ ಹೆಚ್ಚು ಕಥೆ ಕಳುಹಿಸುವಂತಿಲ್ಲ
5. ಭಾಷಾಂತರಿಸಿದ ಕಥೆಗಳನ್ನು ಪರಿಗಣಿಸಲಾಗುವುದಿಲ್ಲ
6. ಸ್ಯಾನ್ ಫ್ರಾನ್ಸಿಸ್ಕೋ ಕೊಲ್ಲಿ ಪ್ರದೇಶದಲ್ಲಿ ನೆಲೆಸಿರುವ ಎಲ್ಲ ಕನ್ನಡಿಗರಿಗೂ ಭಾಗವಹಿಸುವ ಅವಕಾಶವಿದೆ.
7. ಕಥೆಗಳು ಬರಹ, ನುಡಿ ಅಥವಾ ಯುನಿಕೋಡ್ ತಂತ್ರಾಂಶದಲ್ಲಿರಬೇಕು. ಕೈಬರಹದ ಕೃತಿಗಳನ್ನು ಪರಿಗಣಿಸಲಾಗುವುದಿಲ್ಲ.
8. ಆಯ್ದ ಕಥೆಗಳಿಗೆ ಬಹುಮಾನವಿರುತ್ತದೆ. ತೀರ್ಪುಗಾರರ ನಿರ್ಧಾರವೇ ಅಂತಿಮ.
9. ಆಯ್ದ ಕಥೆಗಳನ್ನು ಸ್ವರ್ಣಸೇತು - 2016ರಲ್ಲಿ ಪ್ರಕಟಿಸಲಾಗುವುದು. ಪರಿಷ್ಕರಿಸಿ ಪ್ರಕಟಿಸುವ ಹಕ್ಕು ಸ್ವರ್ಣಸೇತು-2016ರ ಸಂಪಾದಕ ಸಮಿತಿಗೆ ಸೇರಿದ್ದು.
10. ಕಥೆಯ ಜೊತೆಗೆ ಲೇಖಕರ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಭಾವಚಿತ್ರ ಮತ್ತು ಮಿಂಚಂಚೆ ವಿಳಾಸ (email ID) ಕಳುಹಿಸಬೇಕು.
11. ನಿಮ್ಮ ಕಥೆಗಳು ನಮಗೆ ತಲುಪಲು ಅಂತಿಮ ದಿನಾಂಕ September 30 2016
12. ನಿಮ್ಮ ಕಥೆಗಳನ್ನು ಕಳುಹಿಸಬೇಕಾದ ವಿಳಾಸ - [email protected]
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications