ಕೌತುಕಮಯ ಕಥೆಯೊಂದು ಬರೆಯಿರಿ, ಬಹುಮಾನ ಗೆಲ್ಲಿರಿ!
ಪ್ರತಿಯೊಬ್ಬರಲ್ಲೂ ಒಬ್ಬ ಒಳ್ಳೆಯ ಕಥೆಗಾರನೊಬ್ಬ ಅಡಗಿರುತ್ತಾನೆ. ಅವನಿಗೆ ಅಕ್ಷರ ರೂಪ ಕೊಟ್ಟು ಸಾಕ್ಷಾತ್ಕಾರಗೊಳಿಸಲು, ಉತ್ತರ ಕ್ಯಾಲಿಫೋರ್ನಿಯಾ ಕನ್ನಡಿಗರ ಪ್ರತಿಭೆಯನ್ನು ಗುರುತಿಸಿ ಪುರಸ್ಕರಿಸಲು ಉತ್ತರ ಕ್ಯಾಲಿಫೋರ್ನಿಯಾ ಕನ್ನಡ ಕೂಟ "ಸ್ವರ್ಣ ಸೇತು 2016" ಎಂಬ ಸುವರ್ಣಾವಕಾಶವೊಂದನ್ನು ನೀಡುತ್ತಿದೆ. ಕೌತುಕಮಯ ಕಥೆಯೊಂದನ್ನು ಬರೆಯಿರಿ. ಬಹುಮಾನವನ್ನು ಗೆಲ್ಲಿರಿ!

ಸ್ಪರ್ಧೆಯ ನಿಯಮಗಳು ಕೆಳಗಿನಂತಿವೆ:
1. ಕಥೆ 1500 ಪದಗಳನ್ನು ಮೀರದಿರಲಿ
2. ಕಥೆ ಸ್ವಂತದ್ದಾಗಿರಬೇಕು
3. ಕಥೆ ಬೇರೆಲ್ಲೂ (ಅಂತರ್ಜಾಲ ಮತ್ತು ಮುದ್ರಿತ ಮಾಧ್ಯಮ) ಪ್ರಕಟವಾಗಿರಬಾರದು
4. ಒಬ್ಬರು ಒಂದಕ್ಕಿಂತ ಹೆಚ್ಚು ಕಥೆ ಕಳುಹಿಸುವಂತಿಲ್ಲ
5. ಭಾಷಾಂತರಿಸಿದ ಕಥೆಗಳನ್ನು ಪರಿಗಣಿಸಲಾಗುವುದಿಲ್ಲ
6. ಸ್ಯಾನ್ ಫ್ರಾನ್ಸಿಸ್ಕೋ ಕೊಲ್ಲಿ ಪ್ರದೇಶದಲ್ಲಿ ನೆಲೆಸಿರುವ ಎಲ್ಲ ಕನ್ನಡಿಗರಿಗೂ ಭಾಗವಹಿಸುವ ಅವಕಾಶವಿದೆ.
7. ಕಥೆಗಳು ಬರಹ, ನುಡಿ ಅಥವಾ ಯುನಿಕೋಡ್ ತಂತ್ರಾಂಶದಲ್ಲಿರಬೇಕು. ಕೈಬರಹದ ಕೃತಿಗಳನ್ನು ಪರಿಗಣಿಸಲಾಗುವುದಿಲ್ಲ.
8. ಆಯ್ದ ಕಥೆಗಳಿಗೆ ಬಹುಮಾನವಿರುತ್ತದೆ. ತೀರ್ಪುಗಾರರ ನಿರ್ಧಾರವೇ ಅಂತಿಮ.
9. ಆಯ್ದ ಕಥೆಗಳನ್ನು ಸ್ವರ್ಣಸೇತು - 2016ರಲ್ಲಿ ಪ್ರಕಟಿಸಲಾಗುವುದು. ಪರಿಷ್ಕರಿಸಿ ಪ್ರಕಟಿಸುವ ಹಕ್ಕು ಸ್ವರ್ಣಸೇತು-2016ರ ಸಂಪಾದಕ ಸಮಿತಿಗೆ ಸೇರಿದ್ದು.
10. ಕಥೆಯ ಜೊತೆಗೆ ಲೇಖಕರ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಭಾವಚಿತ್ರ ಮತ್ತು ಮಿಂಚಂಚೆ ವಿಳಾಸ (email ID) ಕಳುಹಿಸಬೇಕು.
11. ನಿಮ್ಮ ಕಥೆಗಳು ನಮಗೆ ತಲುಪಲು ಅಂತಿಮ ದಿನಾಂಕ September 30 2016
12. ನಿಮ್ಮ ಕಥೆಗಳನ್ನು ಕಳುಹಿಸಬೇಕಾದ ವಿಳಾಸ - [email protected]
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications