ಮೈಸೂರಿನ ವೈದ್ಯ ಶಂಕರ್ ಗೆ ಯುಕೆನಲ್ಲಿ ಸನ್ಮಾನ
ವೈದ್ಯ ಶಂಕರ್ ಅವರು ಕಲಿಕೆ ಸಮಸ್ಯೆಗೆ (ಈ ಪೈಕಿ ಹಲವರಿಗೆ ಎಪಿಲೆಪ್ಸಿ ಕೂಡ ಇದೆ) ಸಂಬಂಧಿಸಿದಂತೆ ನೀಡಿದ ಸೇವೆಯನ್ನು ಪರಿಗಣಿಸಿ ಹೊಸ ವರ್ಷದ ಸಂದರ್ಭದಲ್ಲಿ ಯುನೈಟೆಡ್ ಕಿಂಗ್ ಡಮ್ ನಲ್ಲಿ ಗೌರವ ನೀಡಲಾಗಿದೆ. ಕಲಿಕೆ ಸಮಸ್ಯೆ ಇರುವವರ ಪಾಲಿಗೆ ಆಶಾಕಿರಣದಂತಿರುವ ಶಂಕರ್ ಅವರು ಸುಡೆಪ್ (SUDEP) ಜತೆಗೆ ಕೆಲಸ ನಿರ್ವಹಿಸುತ್ತಿದ್ದಾರೆ.
ಡಾ.ಶಂಕರ್ ಅವರು ಹಲವು ವರ್ಷಗಳಿಂದ ಸಂಶೋಧನೆ ನಡೆಸುತ್ತಿದ್ದು, ಎಪಿಲೆಪ್ಸಿಯಿಂದ ಸಾವುಂಟಾಗುವ ಕಾರಣಗಳನ್ನು ಪತ್ತೆ ಹಚ್ಚಿದ್ದಾರೆ. ಶಂಕರ್ ರ ಸಂಶೋಧನೆಯ ಮೂಲಕ ಎಪಿಲೆಪ್ಸಿ ಹಾಗೂ ಕಲಿಕೆ ಸಮಸ್ಯೆ ಇರುವವರಿಗೆ ಬಹಳ ಸಹಾಯ ಆಗಿದೆ. ಅಷ್ಟೇ ಅಲ್ಲ, ಎಪಿಲೆಪ್ಸಿಯಿಂದ ಉಂಟಾಗುತ್ತಿದ್ದ ಸಾವಿನ ಸಂಖ್ಯೆಯಲ್ಲೂ ಇಳಿಮುಖವಾಗಿದೆ.

ಯುನೈಟೆಡ್ ಕಿಂಗ್ ಡಮ್ ನಲ್ಲಿ ಎಪಿಲೆಪ್ಸಿ ಹಾಗೂ ಕಲಿಕೆ ಸಮಸ್ಯೆ ಇರುವವರು ಒಂದೂಕಾಲು ಲಕ್ಷ ಮಂದಿ ಇದ್ದಾರೆ. ಯುಕೆನಲ್ಲಿರುವ ರೋಗಿಗಳ ಪೈಕಿ ಕಾಲು ಭಾಗದಷ್ಟು ಮಂದಿಗೆ ಎಪಿಲೆಪ್ಸಿ ಇದೆ. ಅಧ್ಯಯನಗಳು ಹೊರಹಾಕಿರುವ ಮಾಹಿತಿ ಪ್ರಕಾರ ಎಪಿಲೆಪ್ಸಿ ಹಾಗೂ ಕಲಿಕೆ ಸಮಸ್ಯೆ ಇರುವವರಲ್ಲಿ ದಿಢೀರ್ ಸಾವಿಗೀಡಾಗುವ ಪ್ರಮಾಣ ಹೆಚ್ಚು ಎಂದು ತಿಳಿದುಬಂದಿದೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications