ಮೈಸೂರಿನ ವೈದ್ಯ ಶಂಕರ್ ಗೆ ಯುಕೆನಲ್ಲಿ ಸನ್ಮಾನ
ವೈದ್ಯ ಶಂಕರ್ ಅವರು ಕಲಿಕೆ ಸಮಸ್ಯೆಗೆ (ಈ ಪೈಕಿ ಹಲವರಿಗೆ ಎಪಿಲೆಪ್ಸಿ ಕೂಡ ಇದೆ) ಸಂಬಂಧಿಸಿದಂತೆ ನೀಡಿದ ಸೇವೆಯನ್ನು ಪರಿಗಣಿಸಿ ಹೊಸ ವರ್ಷದ ಸಂದರ್ಭದಲ್ಲಿ ಯುನೈಟೆಡ್ ಕಿಂಗ್ ಡಮ್ ನಲ್ಲಿ ಗೌರವ ನೀಡಲಾಗಿದೆ. ಕಲಿಕೆ ಸಮಸ್ಯೆ ಇರುವವರ ಪಾಲಿಗೆ ಆಶಾಕಿರಣದಂತಿರುವ ಶಂಕರ್ ಅವರು ಸುಡೆಪ್ (SUDEP) ಜತೆಗೆ ಕೆಲಸ ನಿರ್ವಹಿಸುತ್ತಿದ್ದಾರೆ.
ಡಾ.ಶಂಕರ್ ಅವರು ಹಲವು ವರ್ಷಗಳಿಂದ ಸಂಶೋಧನೆ ನಡೆಸುತ್ತಿದ್ದು, ಎಪಿಲೆಪ್ಸಿಯಿಂದ ಸಾವುಂಟಾಗುವ ಕಾರಣಗಳನ್ನು ಪತ್ತೆ ಹಚ್ಚಿದ್ದಾರೆ. ಶಂಕರ್ ರ ಸಂಶೋಧನೆಯ ಮೂಲಕ ಎಪಿಲೆಪ್ಸಿ ಹಾಗೂ ಕಲಿಕೆ ಸಮಸ್ಯೆ ಇರುವವರಿಗೆ ಬಹಳ ಸಹಾಯ ಆಗಿದೆ. ಅಷ್ಟೇ ಅಲ್ಲ, ಎಪಿಲೆಪ್ಸಿಯಿಂದ ಉಂಟಾಗುತ್ತಿದ್ದ ಸಾವಿನ ಸಂಖ್ಯೆಯಲ್ಲೂ ಇಳಿಮುಖವಾಗಿದೆ.

ಯುನೈಟೆಡ್ ಕಿಂಗ್ ಡಮ್ ನಲ್ಲಿ ಎಪಿಲೆಪ್ಸಿ ಹಾಗೂ ಕಲಿಕೆ ಸಮಸ್ಯೆ ಇರುವವರು ಒಂದೂಕಾಲು ಲಕ್ಷ ಮಂದಿ ಇದ್ದಾರೆ. ಯುಕೆನಲ್ಲಿರುವ ರೋಗಿಗಳ ಪೈಕಿ ಕಾಲು ಭಾಗದಷ್ಟು ಮಂದಿಗೆ ಎಪಿಲೆಪ್ಸಿ ಇದೆ. ಅಧ್ಯಯನಗಳು ಹೊರಹಾಕಿರುವ ಮಾಹಿತಿ ಪ್ರಕಾರ ಎಪಿಲೆಪ್ಸಿ ಹಾಗೂ ಕಲಿಕೆ ಸಮಸ್ಯೆ ಇರುವವರಲ್ಲಿ ದಿಢೀರ್ ಸಾವಿಗೀಡಾಗುವ ಪ್ರಮಾಣ ಹೆಚ್ಚು ಎಂದು ತಿಳಿದುಬಂದಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications