ಲಂಡನ್ ನಲ್ಲಿ ಬಸವೇಶ್ವರ ಜಯಂತಿ, ಹೈ ಕಮಿಷನರ್ ರಿಂದ ಗೌರವ
ಲಂದನ್ ನಲ್ಲಿ ಈಚೆಗೆ ಬಸವೇಶ್ವರ ಜಯಂತಿ ಅಂಗವಾಗಿ ಬುದ್ಧ ಹಾಗೂ ಅಂಬೇಡ್ಕರ್ ರನ್ನು ಸ್ಮರಿಸಲಾಗಿದೆ. ಭಾರತದ ಹೈಕಮಿಷನರ್ ಪಿಕೆ ಸಿನ್ಹಾ ಬಸವೇಶ್ವರರಿಗೆ ಗೌರವ ಸಲ್ಲಿಸಿದ್ದಾರೆ
ಲಂಡನ್, ಮೇ 2: ಬಸವೇಶ್ವರರ 883ನೇ ಜಯಂತಿಯನ್ನು ಈಚೆಗೆ ಲಂಡನ್ ನಲ್ಲಿ ಆಚರಿಸಲಾಯಿತು. ಭಾರತದ ಹೈ ಕಮಿಷನರ್ ವೈಕೆ ಸಿನ್ಹಾ ಅವರು ಲಂಡನ್ ನಲ್ಲಿರುವ ಬಸವೇಶ್ವರ ಪುತ್ಥಳಿಗೆ ಗೌರವ ಅರ್ಪಿಸಿದರು. ಅಲ್ಲಿ ಸೇರಿದ್ದ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದರು.
ಬಸವೇಶ್ವರರ ಮೌಲ್ಯಗಳು ಹಾಗೂ ಬೋಧನೆಗಳನ್ನು ನಾವು ಸಂಭ್ರಮಿಸಬೇಕು. ಏಕೆಂದರೆ ಈ ಆಧುನಿಕ ಜಗತ್ತಿನಲ್ಲಿ ಯಾವುದೇ ಭೇದ-ಭಾವಕ್ಕೂ ಅವಕಾಶ ಇಲ್ಲ ಎಂದರು. ಇದೇ ವೇಳೆ ಬುದ್ಧ ಹಾಗೂ ಅಂಬೇಡ್ಕರ್ ಗೂ ಗೌರವ ಸಲ್ಲಿಸಲಾಯಿತು. ಈ ಕಾರ್ಯಕ್ರಮವನ್ನು ಮಾಜಿ ಮೇಯರ್ ಡಾ.ನೀರಜ್ ಪಾಟೀಲ್ ಅವರು ಲ್ಯಾಂಬೆತ್ ಬಸವೇಶ್ವರ ಫೌಂಡೇಷನ್ ಪರವಾಗಿ ಆಯೋಜಿಸಿದ್ದರು.[ಬಸವಣ್ಣ, ರಾಮಾನುಜರ ನೆನೆದು ಬೇಸಿಗೆಗೆ ತಂಪೆರೆದ ಮನ್ ಕೀ ಬಾತ್]

ಇದೇ ವೇಳೆ ಮಾತನಾಡಿದ ಪಾಟೀಲ್, ಬಸವೇಶ್ವರರ ಜಯಂತಿ ಅಚರಿಸುವ ವೇಳೆಯೇ ಬುದ್ಧ ಹಾಗೂ ಅಂಬೇಡ್ಕರ್ ಗೂ ಗೌರವ ಸಲ್ಲಿಸುತ್ತಿದ್ದೇವೆ. ಈ ಮೂವರ ಮಧ್ಯೆ ಆಲೋಚನೆ ವಿಚಾರದಲ್ಲಿ ಸಂಬಂಧ ಏರ್ಪಟ್ಟಿದೆ. ಜಾತೀಯತೆ ಆಧಾರದಲ್ಲಿ ಮಾಡುವ ಭೇದ-ಭಾವದ ವಿರುದ್ಧ ಮೂವರೂ ಹೋರಾಟ ನಡೆಸಿದವರು ಎಂದು ಹೇಳಿದರು.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications