ಉಗಾಂಡ: ಕಂಪಾಲಾದಲ್ಲಿ ನಮ ತುಳುವೆರ್ ಸ್ನೇಹಕೂಟ
ಕಂಪಾಲಾ: 2009 ರಲ್ಲಿ, ಕರಾವಳಿ ಕರ್ನಾಟಕದ ಆರು ಸಮಾನ ಮನಸ್ಕ ತುಳು ಮಾತನಾಡುವ ಜನರು, ಹರೀಶ್ ಭಟ್, ಸುಕುಮಾರ್ ಶೆಟ್ಟಿ, ರವಿಕಿರಣ್, ಗಣೇಶ್ ಬಂಗೇರ, ರಿತೇಶ್ ರಾವ್ ಮತ್ತು ಶ್ರೀಶ ಭಟ್ ಅವರು ತುಳು ಭಾಷಿಕರನ್ನು ಒಟ್ಟುಗೂಡಿಸಲು ಕಂಪಲಾದಲ್ಲಿ ತುಳು ಕೂಟವನ್ನು ರಚಿಸಿದರು.
ಹರೀಶ್ ಭಟ್, ಸುಕುಮಾರ್ ಶೆಟ್ಟಿ, ರಿಚಿ ಕಾರ್ಕಡ, ರವಿಕಿರಣ್, ಗಣೇಶ್ ಸುವರ್ಣ ಮತ್ತು ಆನಂದ್ ಪೂಜಾರಿ ಅವರನ್ನೊಳಗೊಂಡ ಪ್ರಸ್ತುತ ಸಮಿತಿಯು ಈ ಸಂಪ್ರದಾಯವನ್ನು ಮುಂದುವರೆಸಿದೆ.
ಉಗಾಂಡ ದೇಶದಲ್ಲಿರುವ ಎಲ್ಲಾ ತುಳು ಮಾತನಾಡುವ ಜನರನ್ನು ಒಟ್ಟುಗೂಡಿಸಿ, ಹೊಸ ಸದಸ್ಯರನ್ನು ಪರಿಚಯಿಸುವ ಈ ಕಾರ್ಯಕ್ರಮ ಸುಮಾರು ಎರಡು ವರ್ಷಗಳ ನಂತರ, ಈ ವರ್ಷ ರವಿವಾರ , ದಿನಾಂಕ 20, ಫೆಬ್ರವರಿ 2022ರಂದು ಕಂಪಲಾದ ಕಾಪರ್ ಚಿಮಣಿ ರೆಸ್ಟೊರೆಂಟ್ನಲ್ಲಿ ನಡೆಯಿತು.

ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಕಾರ್ಯಕ್ರಮ ಆರಂಭವಾಯಿತು. ಸಂಘಟನಾ ಸಮಿತಿ ಸದಸ್ಯ ಹರೀಶ್ ಭಟ್ ಸ್ವಾಗತಿಸಿ, ನಂತರ ವಿಲ್ಫ್ರೆಡ್ ಬಾರ್ಬೋಜಾ ಅವರಿಂದ ತುಳು ಸಂಸ್ಕೃತಿ ಮತ್ತು ಭಾಷೆಯ ಬಗ್ಗೆ ವಿವರವಾದ ಭಾಷಣ ನಡೆಯಿತು.
ತುಳುಕೂಟದ ಮಾಜಿ ಸದಸ್ಯರಾದ ದಿವಂಗತ ವೆಂಕಟೇಶ್ ಪ್ರಭು ಮತ್ತು ದಿವಂಗತ ಸುಮನ್ ವೆಂಕಟೇಶ್ ಅವರ ಸ್ಮರಣಾರ್ಥ ಎರಡು ನಿಮಿಷಗಳ ಮೌನಾಚರಣೆ ಮತ್ತು ಹೆಚ್ ವಿ ಪ್ರಭು ಅವರಿಂದ ಶ್ರದ್ಧಾಂಜಲಿ ಭಾಷಣ ಮಾಡಲಾಯಿತು. ತುಳು ಕೂಟದ ಸದಸ್ಯರ ಮಕ್ಕಳಿಂದ ಮನರಂಜನಾ ನೃತ್ಯ ಕಾರ್ಯಕ್ರಮಗಳು, ಎಲ್ಲಾ ವಯೋಮಾನದವರಿಗೂ ಮೋಜಿನ ಆಟಗಳಿದ್ದವು.
ಮಧ್ಯಾಹ್ನದ ಭೋಜನದ ನಂತರ ಎಲ್ಲಾ ಸದಸ್ಯರಿಗೆ ತೆರೆದಿಟ್ಟ ನೃತ್ಯಮಂಟಪದಲ್ಲಿ ತುಳುನಾಡಿನ ವಾದ್ಯಸ್ವರಕ್ಕೆ ಆಯ್ದ ಸದಸ್ಯರ ಅನೌಪಚಾರಿಕ ಹುಲಿವೇಶ ನೃತ್ಯವು ಆಕರ್ಷಣೆಯ ಕೇಂದ್ರವಾಗಿತ್ತು.
ಕಂಪಾಲ ತುಳುಕೂಟ ಆಯೋಜಿಸಿದ್ದ ಸ್ನೇಹಕೂಟ ಕಾರ್ಯಕ್ರಮದಲ್ಲಿ ರಾಜಧಾನಿ ನಗರದ ಸುತ್ತ ಮುತ್ತ ಇರುವ ನಿವಾಸಿ ತುಳು ಭಾಷಿಕರು ಮತ್ತು ಪೂರ್ವ ಉಗಾಂಡದ ನಿವಾಸಿ ತುಳುವರು ಸೇರಿ 20 ಮಕ್ಕಳ ಜೊತೆಗೆ 125 ಮಂದಿ ಭಾಗವಹಿಸಿದ್ದರು
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications