ನಾನು ರಾಮ, ನೀನು ಸೀತೆ ಆಗೊಣವೇ?

ಪಾನಕ ಸಮಾರಾಧನೆ, ನಮಗೆ ನಿಂಬೆ, ಬೇಲ, ಸಿಹಿ, ಹುಳಿ ಮಿಳಿತ ಹಣ್ಣುಗಳು
ನೆನಪಿದೆಯೇ ನೀಲಾಂಬರಿ! ಕೋಸಂಬರಿ ಸೇವೆ, ಹೆಸರು ಬೇಳೆ, ಕಡಲೆ ಉಸಲಿ
ಘಮ, ಘಮ ಒಗ್ಗರಣೆ; ಕೊತ್ತಂಬರಿ, ಕರಿಬೆವು ಸುವಾಸನೆ; ತೆಂಗಿನ ತುರಿ ಬಾಯಲ್ಲಿ
ತುಂಬಿದೆದೆಯಾ ತಾರಿಣಿ! ನಿನಗೆ ಹುಳಿಯವಲಕ್ಕಿ ನೈವೇದ್ಯ; ಗುಗ್ಗರಿ ಕಾಳು ಜಗಿಯಲು
ಜೊತೆಗೆ ನೆಲಗಡಲೆ ಬೆರೆಸಿದರೆ, ನನಗೂ, ನಿನಗೂ ಮಧುಚಂದ್ರದಾ ಸಗ್ಗ ಎಟುಕುತಿರಲು
ಸವೆಯದಾ ಸಾವಿತ್ರಿ ನೀನು; ಘಾಧ ಒಲವಿನ ಗಾಯಿತ್ರಿ; ನೀ ಅನುಸೂಯ, ನಾ ಅತ್ರಿ ಅಲ್ಲವೇ?
ನೀನಲ್ಲಿ, ನಾನಿಲ್ಲಿ ಏಕಾದೆವೋ! ಒಂದಾದರೂ ಸಾರಿ ನಾನು ರಾಮ, ನೀನು ಸೀತೆ ಆಗೊಣವೇ?
More From
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications