ಅಮೆರಿಕಾಗೆ ಯಡಿಯೂರಪ್ಪ ಮತ್ತು ಶೆಟ್ಟರ್

ಮುಖ್ಯಮಂತ್ರಿಗಳಲ್ಲದೆ ಸಮಾವೇಶದಲ್ಲಿ ಭಾಗವಹಿಸಲಿರುವ ಇತರ ರಾಜಕಾರಣಿ ಮತ್ತು ಅಧಿಕಾರಿಗಳ ಪ್ರಾಸ್ತಾವಿಕ ಪಟ್ಟಿ ಮತ್ತು ಕಲಾವಿದರ ಪಟ್ಟಿಯನ್ನು ನಾವಿಕ ಅಧ್ಯಕ್ಷ ಶ್ರೀಅಯ್ಯಂಗಾರ್ ದಟ್ಸ್ ಕನ್ನಡಕ್ಕೆ ಬಿಡುಗಡೆ ಮಾಡಿದ್ದಾರೆ. ಹೆಸರುಗಳು ಇಂತಿವೆ :
ವಿಧಾನಸಭೆಯ ಮಾಜಿ ಅಧ್ಯಕ್ಷ, ಗ್ರಾಮಿಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಜಗದೀಶ್ ಶೆಟ್ಟರ್. ವಿಧಾನ ಪರಿಷತ್ ಸದಸ್ಯ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮತ್ತು ಶಾಶ್ವತ ಮುಖ್ಯಮಂತ್ರಿ ಚಂದ್ರು. ವಿಧಾನ ಪರಿಷತ್ ಸದಸ್ಯ ಹಾಗೂ ಎನ್ಆರ್ಐ ಸೆಲ್ ನ ಮುಖ್ಯಸ್ಥ ಗಣೇಶ್ ಕಾರ್ನಿಕ್. ಕೇಂದ್ರ ಕಾರ್ಮಿಕ ಸಚಿವ ಎಂ ಮಲ್ಲಿಕಾರ್ಜುನ ಖರ್ಗೆ.
ಸಿಎಂ ಜತೆಗೆ ಅಧಿಕಾರಿಗಳು :
ಎಸ್ ವಿ ರಂಗನಾಥ್ (ರಾಜ್ಯದ ಮುಖ್ಯ ಕಾರ್ಯದರ್ಶಿ)
ಐ ಎನ್ ಎಸ್ ಪ್ರಸಾದ್ (ಪ್ರಧಾನ ಕಾರ್ಯದರ್ಶಿ)
ಬಿ ಆರ್ ಜಯಚಾಮರಾಜೇ ಅರಸ್ (ಕನ್ನಡ ಸಂಸ್ಕೃತಿ ಮತ್ತು ವಾರ್ತೆ ಇಲಾಖಾ ಕಾರ್ಯದರ್ಶಿ)
ಆರ್ ಪಿ ಜಗದೀಶ್ (ಮಾಧ್ಯಮ ಸಲಹೆಗಾರ)
ಬಿ.ಎನ್. ಕೃಷ್ಣಯ್ಯ (ವಿಶೇಷ ಕರ್ತವ್ಯ ಅಧಿಕಾರಿ)
ಲಕ್ಷ್ಮೀನಾರಾಯಣ (ಕಾರ್ಯದರ್ಶಿ)
ಮನು ಬಳಿಗಾರ್ (ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ)
ವಚನ ವಾಚನ ಚತುರ, ತುಮಕೂರು ಜಿಲ್ಲಾಧಿಕಾರಿ ಸಿ.ಸೋಮಶೇಖರ್
ಶಾಂತರಾಜು (ಕನ್ನಡ ಅಭಿವೃದ್ಧಿ ಪ್ರಾಧಿಕಾರ)
ಡಾ.ಮುರಳೀಧರ (ಕನ್ನಡ ಅಭಿವೃದ್ಧಿ ಪ್ರಾಧಿಕಾರ)
ಕೆ ಆರ್ ಶ್ರೀನಿವಾಸ್ (ಡಿಪಿಎಆರ್)
ಕೆ. ದಿವಾಕರ್ (ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ)
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications