ನಾವಿಕ ಸಮ್ಮೇಳನದಲ್ಲಿ ಬಿವಿ ಜಗದೀಶ್ ಆಶಯ ಭಾಷಣ

'ಜಾಗತೀಕರಣ, ಅವಕಾಶಗಳು ಮತ್ತು ಸವಾಲುಗಳು' ಎಂಬ ವಿಷಯದ ಕುರಿತು 3 ಲೀಫ್ ಸಿಸ್ಟಂಸ್ ಸಿಇಓ ಮತ್ತು ಅಧ್ಯಕ್ಷರಾಗಿರುವ ಬಿವಿ ಜಗದೀಶ್ ಅವರು ಉಪನ್ಯಾಸ ನೀಡಲಿದ್ದಾರೆ. ಕನ್ನಡ, ಕರ್ನಾಟಕದ ಬಗ್ಗೆ ಅಪಾರ ಅಭಿಮಾನ ಹೊಂದಿರುವ ಜಗದೀಶ್ ಅವರು ಪ್ರಥಮ ಬಾರಿಗೆ ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾಷಣ ಮಾಡಲಿದ್ದಾರೆ.
ಕನ್ನಡ ಸಮ್ಮೇಳನಗಳಲ್ಲಿ ಸಾಮಾನ್ಯವಾಗಿ ಕವಿಗಳು, ಲೇಖಕರು, ಸಾಹಿತಿಗಳು, ಚಿಂತಕರು, ರಾಜಕಾರಣಿಗಳೇ ಮುಂತಾದವರು ಆಶಯ ಭಾಷಣ ಮಾಡುವುದು ವಾಡಿಕೆ. ಆದರೆ, ತಂತ್ರಜ್ಞ ಮತ್ತು ವಾಣಿಜ್ಯೋದ್ಯಮಿಯೊಬ್ಬರಿಗೆ ಈ ಅವಕಾಶ ಕಲ್ಪಿಸಿರುವುದು ನಾವಿಕ ಸಮ್ಮೇಳನ ಸಮಿತಿಯ ಹೆಚ್ಚುಗಾರಿಕೆ ಆಗಿದೆ.
ಜಗದೀಶ್ ಕುರಿತು : ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮುಗಿಸಿದ ಜಗದೀಶ್, ಸ್ನಾತಕೋತ್ತರ ಪದವಿಯನ್ನು ಮುಂಬೈ ವಿಶ್ವವಿದ್ಯಾಲಯದಲ್ಲಿ ಪಡೆದಿದ್ದಾರೆ.
3 ಲೀಫ್ ಸಿಸ್ಟಂಸ್ ಸೇರುವ ಮೊದಲು ಜಗದೀಶ್ ಅವರು, ಸಿಟ್ರಿಕ್ ಸಿಸ್ಟಂಸ್ ನ ಉಪಾಧ್ಯಕ್ಷ ಮತ್ತು ಜನರಲ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿದ್ದರು. ಸಿಟ್ರಿಕ್ ಸಿಸ್ಟಂಸ್ ನೆಟ್ ಸ್ಕೇಲರ್ ವಶಪಡಿಸಿಕೊಳ್ಳುವ ಮೊದಲು ನೆಟ್ ಸ್ಕೇಲರ್ ನ ಸಿಇಓ ಮತ್ತು ಅಧ್ಯಕ್ಷರಾಗಿದ್ದರು. 2005ರಲ್ಲಿ ಸಿಟ್ರಿಕ್ ಸಿಸ್ಟಂಸ್ ಪಾಲಾಗುವ ಮೊದಲು ನೆಟ್ ಸ್ಕೇಲರ್ ಕಂಪನಿಯನ್ನು ಅಪ್ಲಿಕೇಷನ್ ಡೆಲಿವರಿ ಸಿಸ್ಟಂಸ್ ಕ್ಷೇತ್ರದಲ್ಲಿ ಮಾರುಕಟ್ಟೆಯ ದೊಡ್ಡಣ್ಣನಾಗಿ ಮಾಡಿದ ಹೆಗ್ಗಳಿಕೆ ಬಿವಿ ಜಗದೀಶ್ ಅವರದು. ಇದಕ್ಕೂ ಮೊದಲು ಎಕ್ಸೋಡಸ್ ಕಮ್ಯುನಿಕ್ಷನ್ಸ್ ಕಂಪನಿಯ ಸಹಸ್ಥಾಪಿಸಿದ್ದರು. ಜಗದೀಶ್ ಅವರು ನಾವೆಲ್ ಮತ್ತು ತ್ರಿಕಾಂ ಕಂಪನಿಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕೆಲಸ ನಿರ್ವಹಿಸಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications