ಅಕ್ಕ: ಕಾರ್ಯಕ್ರಮ ನಿರೂಪಕಿ ವೀಣಾ ಮೋಹನ್

ವೀಣಾ ಮೋಹನ್ ಹಾಸನವರು. ಅಲ್ಲಿ ಹುಟ್ಟಿ ಮೈಸೂರಿನಲ್ಲಿ ವಿದ್ಯಾಭ್ಯಾಸ ಮಾಡಿ ಕಳೆದ 15 ವರ್ಷಗಳಿಂದ ಎಡಿಸನ್ ನ್ಯೂ ಜೆರ್ಸಿಯಲ್ಲಿ ವಾಕ್ ಶ್ರವಣ ತಜ್ಞೆಯಾಗಿ ಕೆಲಸ ಮಾಡುತ್ತಿದ್ದಾರೆ. ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ಜನಪದ, ನೃತ್ಯ, ನಾಟಕ, ಏಕಪಾತ್ರಾಭಿನಯ, ಬರವಣಿಗೆ, ಮುಂತಾದ ಕ್ಷೇತ್ರಗಳಲ್ಲಿ ಪರಿಣತಿಯನ್ನು ಪಡೆದಿದ್ದಾರೆ.
ಪ್ರತಿಷ್ಠಿತ ಗುರುಗಳಿಂದ (ಸಂಗೀತ ; ಅಹೋಬಲ ನರಸಿಂಹ ಮೂರ್ತಿ, ಆಶಾ ಜನಾರ್ಧನ್, ನೃತ್ಯ; ಬಿ.ಎಸ್. ಅಲಮೇಲು, ನಾಟಕ ; ಡಾ. ನ. ರತ್ನ, ಡಾ. ಸಿಂಧುವಳ್ಳಿ ಅನಂತ ಮೂರ್ತಿ) ತರಬೇತಿ ಪಡೆದು ಆಲ್ಬನಿ, ಬಾಸ್ಟನ್, ವಾಶಿಂಗ್ಟನ್, ನ್ಯೂ ಜೆರ್ಸಿ, ನ್ಯೂಯಾರ್ಕ್ಗಳಲ್ಲಿ ಹಲವಾರು ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿರುತ್ತಾರೆ.
ಸ್ಥಳೀಯ ಹವ್ಯಾಸಿ ಕಲಾವಿದರ ತಂಡ "ತರಂಗ ಕಲಾಲಯ"ದ ಕಾರ್ಯಕ್ರಮಗಳ ನಿರ್ಮಾಪಕಿ, ನಿರ್ದೇಶಕಿಯಾಗಿ ಕೆಲಸ ಮಾಡಿದ್ದಾರೆ. ನ್ಯೂಜೆರ್ಸಿಯ ಭರತನಾಟ್ಯ ಅರಂಗೇಟ್ರಂನ ಬೆಸ್ಟ್ ಎಂಸಿ ಎಂಬ ಪ್ರಸಿದ್ಧಿ ಪಡೆದು ಅಮೆರಿಕ ಕನ್ನಡ ವಲಯಗಳಲ್ಲಿ ಚಿರಪರಿಚಿತರಾಗಿದ್ದಾರೆ. ಯಕ್ಷಗಾನ ಶಂಭು ಹೆಗ್ಗಡೆಯವರೊಡನೆ ಇವರು ನಡೆಸಿದ ಸಂದರ್ಶನ ಕಾರ್ಯಕ್ರಮ ಸ್ಥಳೀಯ ಟೀವಿಯಲ್ಲಿ ಬಿತ್ತರಗೊಂಡಿದ್ದು ಹೆಮ್ಮೆಯ ವಿಷಯ.
ಸ್ವಗೃಹದಲ್ಲಿ ತಮ್ಮ ಪತಿ ಕಡಬ ಮೋಹನ್ ರೊಡಗೂಡಿ ಭಾರತದಿಂದ ಬಂದಂತಹ ಹಲವಾರು ಪ್ರಖ್ಯಾತ ಕಲಾವಿದರುಗಳ ಕಾರ್ಯಕ್ರಮಗಳನ್ನು ಏರ್ಪಡಿಸಿ ಕಲಾಪೋಷಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೆ ಇಲ್ಲಿಯ ನೂರಾರು ಕಾರ್ಯಕ್ರಮಗಳಿಗೆ ಕನ್ನಡ/ಆಂಗ್ಲ ಭಾಷೆಗಳಲ್ಲಿ ಜನರ ಮೆಚ್ಚಿನ ನಿರೂಪಕಿಯಾಗಿ ಕಾರ್ಯನಿರ್ವಹಿಸಿ ಈಗ ಪ್ರಸ್ತುವ 6ನೇ ಅಕ್ಕ ವಿಶ್ವ ಕನ್ನಡ ಸಮೇಳನಕ್ಕೆ "ಎಂಸಿ ಚೇರ್" ಆಗಿ ಕೆಲಸ ನಿರ್ವಹಿಸುವ ಜವಾಬ್ದಾರಿಯನ್ನು ಹೊತ್ತಿದ್ದಾರೆ.
ಅಕ್ಕ: ಕಾರ್ಯಕ್ರಮ ನಿರೂಪಕಿ ಅನುಪಮಾ »
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications