ಸಿಂಗಪುರದಲ್ಲಿ ಕರ್ನಾಟಕ ವೈಭವ ಸಮ್ಮೇಳನ

ಈ ಸಂದರ್ಭದಲ್ಲಿ ಸಿಂಗಪುರ ನಿವಾಸಿ ಕನ್ನಡಿಗರು ಅಧಿಕ ಸಂಖ್ಯೆಯಲ್ಲಿ ಸಾಹಿತ್ಯಗೋಷ್ಠಿಗಳಲ್ಲಿ, ವಿವಿಧ ಸಂಗೀತ, ನೃತ್ಯ ಹಾಗೂ ಇತರ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಹಾಗೂ ಪ್ರೌಡಿಮೆಯನ್ನು ಪ್ರದರ್ಶಿಸಲಿದ್ದಾರೆ.
ಈ ಸಮ್ಮೇಳನದ ವಿಶೇಷವೆಂದರೆ ಆಮಂತ್ರಿತ ಗಣ್ಯರ ಸಂಖ್ಯೆಯ ಮೇಲೆ ಬಿಗಿ ಹತೋಟಿ ಇರುತ್ತದೆ. ಅಂಕಿ ಸಂಖ್ಯೆಗಳಿಗಿಂತ, ಕನ್ನಡ ಮತ್ತು ಕನ್ನಡಿಗರ ಗುಣ ಸತ್ವಗಳೇ ರಾರಾಜಿಸಬೇಕೆಂಬುದು ಕರ್ನಾಟಕ ವೈಭವ ಸಂಸ್ಥೆಯ ಧ್ಯೇಯೋದ್ದೇಶವಾಗಿರುತ್ತದೆ. ಆಹ್ವಾನಿತ ಪ್ರತಿಯೊಬ್ಬರಿಗೂ ತಮ್ಮ ಕಲೆ, ವಿದ್ವತ್ ಪ್ರದರ್ಶನಕ್ಕೆ ಯಥೋಚಿತ ಸಮಯಾವಕಾಶ ನೀಡಬೇಕೆಂದು ಕಾರ್ಯಕರ್ತರು ನಿಶ್ಚಯಿಸಿರುತ್ತಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಸಿಂಗಪುರಕ್ಕೆ ಬರಲಿರುವ ಗಣ್ಯರ ಹೆಸರುಗಳನ್ನು ಅಕ್ಟೋಬರ್ ತಿಂಗಳ ಮೊದಲ ವಾರದಲ್ಲಿ ಪ್ರಕಟಿಸಲಾಗುತ್ತದೆ.
ಸಮ್ಮೇಳನದಲ್ಲಿ ಪ್ರತಿನಿಧಿಗಳಾಗಿ ಭಾಗವಹಿಸಲಿಚ್ಚಿಸುವ ಕನ್ನಡಿಗರು [email protected] ಅಥವಾ ದೂರವಾಣಿ ಸಂಖ್ಯೆ: +65 63339153 ಮುಖೇನ ಸಂಪರ್ಕಿಸಬಹುದು ಎಂದು ಕರ್ನಾಟಕ ವೈಭವ ಸಂಸ್ಥೆಯ ಅಧ್ಯಕ್ಷ ರಾಮಚಂದ್ರ ಹೆಗಡೆ ತಿಳಿಸಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications